ಶಿವಮೊಗ್ಗ : ಪಟ್ಟಣದ ಎಲ್ ಬಿ ಎಸ್ ನಗರದಿಂದ ಒಂದು ಕಿ. ಮೀ ಉದ್ದದಷ್ಟು ₹59 ಲಕ್ಷ ಮೊತ್ತದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಅಲಂಕಾರಿಕ ದೀಪದ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಿಗೆ ಅಲಂಕಾರಿಕ ಬೀದಿ ದೀಪವನ್ನು ಅಳವಡಿಸುವ ಕಾಮಗಾರಿಯನ್ನು ಕೆಶಿಪ್ ವತಿಯಿಂದ ನಿರ್ವಹಿಸಲು ಒಟ್ಟು ₹ 7.12 ಕೋಟಿಯಾಗಿರುತ್ತದೆ. ಶಿಕಾರಿಪುರ ಶಿರಾಳಕೊಪ್ಪ ಮತ್ತು ಸೊರಬ ತಾಲೂಕಿನ ಅನವಟ್ಟಿಯಲ್ಲಿ ಕೂಡ ಇದೆ ಮಾದರಿಯಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸಲಾಗಿದೆ.
80 ಕೀಮಿ ಉದ್ದದ ರಸ್ತೆಗೆ 10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಟ್ರಾಫಿಕ್ ಕಂಟ್ರೋಲ್ ಇರುವ ಕಾಮಗಾರಿ ಪ್ರಾರಂಭವಾಗಲಿದೆ.ಅದರಲ್ಲಿ CCTV ವ್ಯವಸ್ಥೆ ಮತ್ತು ವಿದೇಶದ ಮಾದರಿಯಲ್ಲಿ ಈ ರಸ್ತೆಯನ್ನು ಜೊತೆಗೆ ನಮ್ಮ ಶಿವಮೊಗ್ಗವನ್ನು ಅಭಿವೃದ್ಧಿಮಾಡಲಾಗುವುದು ಎಂದು ಸಂಸದರಾದ ಬಿ. ವೈ ರಾಘವೇಂದ್ರ ತಿಳಿಸಿದರು.
ಕಾಂತೇಶ್ ಈಶ್ವರಪ್ಪ, ಮಹಾ ಪೌರರದ ಸುನಿತಾ ಅಣ್ಣಪ್ಪ, ಸೂ.ಡ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್, ಚನ್ನಪಸಪ್ಪ, ಬಳ್ಳಿಕೆರೆ ಸಂತೋಷ್
ಮಹಾನಗರ ಪಾಲಿಕೆಯ ಸದಸ್ಯರು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.