News Karnataka Kannada
Thursday, May 02 2024
ಶಿವಮೊಗ್ಗ

ಶಿವಮೊಗ್ಗ: ಕೊರೋನಾ ಸೋಂಕು, ಗುಣಮುಖರಾದ 25 ಜನರ ಬಿಡುಗಡೆ

Corona Main Newsk 3616061603
Photo Credit :

ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 15 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 25 ಜನರನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 04, ಭದ್ರಾವತಿ 01, ತೀರ್ಥಹಳ್ಳಿ 07, ಶಿಕಾರಿಪುರ 00, ಸಾಗರ 02, ಹೊಸನಗರ 00, ಸೊರಬ 01 ಹಾಗೂ ಹೊರ ಜಿಲ್ಲೆಯ 00 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 137 ಸಕ್ರಿಯ ಪ್ರಕರಣಗಳಿವೆ. 3642 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 37 ಜನ, ಖಾಸಗಿ ಆಸ್ಪತ್ರೆಯಲ್ಲಿ 06 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 07 ಜನರಿದ್ದು, ಡಿಸಿಎಚ್ ಸಿಯಲ್ಲಿ 09 ಜನ ಹಾಗೂ 78 ಸೋಂಕಿತರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು