News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಪೊಲೀಸ್‌ ಇಲಾಖಾ ವತಿಯಿಂದ ಮಾದಕ ವಸ್ತುಗಳ ಕುರಿತು ಜನ ಜಾಗೃತಿ ಅಭಿಯಾನ

Shivamogga
Photo Credit :

ಶಿವಮೊಗ್ಗ : ಜಿಲ್ಲಾ ಪೊಲೀಸ್‌ ಇಲಾಖಾ ವತಿಯಿಂದ ನ.17ರಂದು ಕೈಗೊಂಡ ಮಾದಕ ವಸ್ತುಗಳ ಕುರಿತು ಜನ ಜಾಗೃತಿ ಅಭಿಯಾನದ ಸಮಾರೋಪ ಸಮಾರಂಭದ ಅಂಗವಾಗಿ ಜಾಥಾವನ್ನು ಗೋಪಿ ವೃತ್ತದಿಂದ ಪ್ರಾರಂಭಿಸಿ ಕುವೆಂಪು ರಂಗಮಂದಿರದಲ್ಲಿ ಮುಕ್ತಾಯಗೊಳಿಸಲಾಯಿತು.

ನಂತರ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಸಮಾರಂಭದಲ್ಲಿ, ಮಾನ್ಯ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳು, ಡಿಎಚ್ಒ ಶಿವಮೊಗ್ಗ, ಬಿಇಓ ಶಿವಮೊಗ್ಗ, ಮನೋವೈದ್ಯರಾದ ಡಾ|| ಅರವಿಂದ್‌, ಪೊಲೀಸ್‌ ಅಧಿಕಾರಿಗಳು, ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮನೋವೈದ್ಯರಾದ ಪಾಸಿಟಿವ್‌ ಮೈಂಡ್‌ ಆಸ್ಪತ್ರೆಯ ಡಾ|| ಅರವಿಂದ್‌ ರವರು ಯುವ ಜನಾಂಗದ ಮೇಲೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸವನ್ನು ನೀಡಿದರು ಮತ್ತು ಮಾದಕ ವಸ್ತುಗಳ ಜನಜಾಗೃತಿಯ ಕುರಿತು ನಡೆಸಲಾದ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು