News Karnataka Kannada
Sunday, May 05 2024
ಶಿವಮೊಗ್ಗ

ಶಿವಮೊಗ್ಗ: ನಕಲಿ ದಾಖಲೆ ನೀಡಿ ವಂಚನೆ

Fake Report
Photo Credit :

ಶಿವಮೊಗ್ಗ: ಸವಳಂಗ ರಸ್ತೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಶಾಖೆಗೆ ನಕಲಿ ದಾಖಲೆಗಳನ್ನು ನೀಡಿ ವಾಹನ ಸಾಲ ಪಡೆದು, ವಂಚಿಸಲಾಗಿದೆ.

ಕಂತು ಪಾವತಿಯಾಗದ ಕಾರಣ ಈಚೆಗೆ ಬ್ಯಾಂಕ್‌ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ನಕಲಿ ದಾಖಲೆಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ.ಆರೋಪಿ ವಿರುದ್ಧ ಬ್ಯಾಂಕ್‌ ವ್ಯವಸ್ಥಾಪಕರು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿನೋಬನಗರದ ಬಿ.ಕೆ. ಪ್ರಸನ್ನ ಹೋಂಡಾ ಕಾರು ಖರೀದಿಸಿದ ನಕಲಿ ದಾಖಲೆಗಳನ್ನು ನೀಡಿ, ಜುಲೈನಲ್ಲಿ ₹ 7.50 ಲಕ್ಷ ಸಾಲ ಪಡೆದಿದ್ದರು. ಒಪ್ಪಂದದಂತೆ ಸೆಪ್ಟೆಂಬರ್‌ನಲ್ಲಿ ಮೊದಲ ಕಂತು ಪಾವತಿಸಬೇಕಿತ್ತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು