ಭಾನುವಾರ ನಡೆದ ಭಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಹಾಗೂ ಬಳಿಕ ಶಿವಮೊಗ್ಗ ನಗರದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣದ ಹಿನ್ನೆಲೆಯಲ್ಲಿ ಎಡಿಜಿಪಿ ಮುರಗನ್ ಹಿರಿಯ ಇಲಾಖಾ ಅಧಿಕಾರಿಗಳೊಂದಿಗೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಖಾಕಿ ಸರ್ಪಗಾವಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಸಂಭಾವ್ಯ ಪರಿಸ್ಥಿತಿ ನಿಯಂತ್ರಿಸಲು ಬೆಂಗಳೂರಿನಿಂದ ಹೆಚ್ಚುವರಿಯಾಗಿ ೨೧೨ ಪೊಲೀಸರನ್ನು ಕಳುಹಿಸಲಾಗಿದೆ.
ಈ ನಡುವೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗದಿಂದ ನೇರ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ಶಿವಮೊಗ್ಗ ನಗರದ ಪರಿಸ್ಥಿತಿ ಕುರಿತು ವಿವರ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…
ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…
ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…
ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…
ಸೋದರಿಯ ಮದುವೆ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಸಹೋದರಿಗೆ ಹೃದಯಾಘಾತ ಸಂಭವಿಸಿದ ಘಟನೆ ಮೀರತ್ನಲ್ಲಿ ನಡೆದಿದೆ. ರಿಂಷಾ (18)…