News Karnataka Kannada
Wednesday, May 08 2024
ಶಿವಮೊಗ್ಗ

ಶಿವಮೊಗ್ಗ: ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವ

Shiva
Photo Credit : By Author

ಶಿವಮೊಗ್ಗ:  ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ 2013ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸಹಾಯಕ ತನಿಖಾಧಿಕಾರಿಗಳಾದ ಶ್ರೀ ರಾಜಶೇಖರ್ ಶೆಟ್ಟಿಗಾರ್, ಹೆಚ್.ಸಿ. ಮತ್ತು ವಿನೋಬನಗರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸಹಾಯಕ ತನಿಖಾಧಿಕಾರಿಗಳಾದ ಶ್ರೀ ಸುರೇಶ್, ಹೆಚ್.ಸಿ ಹಾಗೂ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆಗೆ ಯತ್ನ ಪ್ರಕರಣದ ಸಹಾಯಕ ತನಿಖಾಧಿಕಾರಿಗಳಾದ ಶ್ರೀ ಮಂಜಪ್ಪ. ಟಿ.ಪಿ, ಎಎಸ್ಐ ರವರು ಆಯಾ ಪ್ರಕರಣಗಳಲ್ಲಿ ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

ಇವರ ಈ ಉತ್ತಮ ಕಾರ್ಯಕ್ಕೆ ಈ ದಿನ ಡಿಸೆಂಬರ್ 6 ರಂದು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು, ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿ ಗೌರವಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು