ಫುಡ್ ಕಾರ್ಪರೇಷನ್ ಆಫ್ ಇಂಡಿಯಾದ ಎದುರಿನ ಎರಡು ಶ್ರೀಗಂಧ ಮರವನ್ನ ಕಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಓರ್ ಆರೋಪಿಯನ್ನ ಶಂಕರ ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಮರಕಡಿದು ವಾಹನಕ್ಕೆ ಏರಿಸುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ಪ್ರಕರಣವನ್ನಬೆಧಿಸಿದ ಅರಣ್ಯ ಇಲಾಖೆಯ ತಂಡ ವಿರುಪಿನ ಕೊಪ್ಪದ ಕಣ್ಣಿಯಪ್ಪ ಎಂಬ ಆರೋಪಿಯನ್ನ ಬಂಧಿಸಿದ್ದಾರೆ.
ಆರೋಪಿಯಿಂದ 4 ಲಕ್ಷ ರೂ. ಮೌಲ್ಯದ 47 ಕೆಜಿ ಶ್ರೀಗಂಧದ ಮರ, ಮರಕಡಿಯಲು ಬಳಸಿದ ಎರಡು ಕತ್ತಿ, ಮೂರು ಗರಗಸ, ಒಂದು ದ್ವಿಚಕ್ರವಾಹನ, ಎರಡು ಹಾರೆ ಒಂದು ಮಣ್ಣು ತೆಗೆಯುವ ಹಿಡಿಕೆಯನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಪ್ರಕರಣದಲ್ಲಿ ಮೂವರು ಆರೋಪಿಗಳು ಭಾಗಿಯಾಗಿದ್ದು ಮೂವರ ಪತ್ತೆಗಾಗಿ ಶೋಧಕಾರ್ಯ ತೀವ್ರಗೊಳಿಸಲಾಗಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…