ಶಿವಮೊಗ್ಗ, ಜ.27: ನಾಗರೀಕ ವಿಮಾನಯಾನ(ಸಿವಿಲ್ ಏವಿಯೇಷನ್) ಮಂತ್ರಾಲಯದ ಕಾರ್ಯದರ್ಶಿಗಳಾದ ರಾಜೀವ್ ಬನ್ಸಾಲ್ ಅವರು ಇಂದು ಸೋಗಾನೆಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಮಾನ ನಿಲ್ದಾಣದ ಕಾಮಗಾರಿಗಳು, ನಿಲ್ದಾಣದ ಅಂತಿಮ ಸಿದ್ದತೆಗಳ ಕುರಿತು ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಕಾಂತರಾಜ್, ಇಇ ಸಂಪತ್ ಪಿಂಗಳೆ, ಇತರೆ ಅಧಿಕಾರಿಗಳು ಹಾಜರಿದ್ದರು.
ಶಿವಮೊಗ್ಗ: ಸಿವಿಲ್ ಏವಿಯೇಷನ್ ಕಾರ್ಯದರ್ಶಿಗಳಿಂದ ವಿಮಾನ ನಿಲ್ದಾಣ ಪರಿವೀಕ್ಷಣೆ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.