News Karnataka Kannada
Sunday, May 05 2024
ಶಿವಮೊಗ್ಗ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಮಾನ ನಿಲ್ದಾಣ ಭೇಟಿ

Shimoga: District in-charge minister visits airport
Photo Credit : By Author

ಶಿವಮೊಗ್ಗ: ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣ ಗೌಡ ಅವರು ಇಂದು ಸೋಗಾನೆಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿದರು.

ಮೊದಲಿಗೆ ಪ್ಯಾಸೆಂಜರ್ ಟರ್ಮಿನಲ್ ಕಟ್ಟಡಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ವೀಕ್ಷಿಸಿದರು. ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಏರ್ ಟ್ರಾಫಿಕ್ ಕಂಟ್ರೋಲ್(ಎಟಿಸಿ) ಕಟ್ಟಡಕ್ಕೆ ಭೇಟಿ ನೀಡಿ ಪರಿವೀಕ್ಷಿಸಿದರು. ನಂತರ ರನ್ ವೇ ಯನ್ನು ವೀಕ್ಷಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಕಿರಣ್, ಕೆಎಸ್‍ಐಐಡಿಸಿ ತಾಂತ್ರಿಕ ಅಧಿಕಾರಿ ರಕ್ಷಿತ್ ಇತರೆ ಅಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು