ಶಿವಮೊಗ್ಗ

ಶಿವಮೊಗ್ಗ: ದಸರಾ ಮಹೋತ್ಸವ ಹಿನ್ನೆಲೆ, ಅಂಬು ಕಡಿದ ತಹಶಿಲ್ದಾರರು

ಶಿವಮೊಗ್ಗ: ದಸರಾ 2022 ಮಹೋತ್ಸವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕವಾಗಿ ಶಿವಮೊಗ್ಗ ತಹಶಿಲ್ದಾರ್ ನಾಗರಾಜ್ ಅಂಬು ಕಡಿದರು.

ಇತ್ತ ಅಂಬು ಕಡಿಯುತ್ತಿದ್ದಂತೆ ಅತ್ತ ರಾವಣ ಪ್ರಕೃತಿ ಹೊತ್ತಿ ಉರಿದಿದೆ. ರಾವಣನ ಪ್ರತಿಕೃತಿಯನ್ನ ಪಟಾಕಿ ತುಂಬಿಸಿ ಸಿಡಿಸಲಾಯಿತು. ಈ ಸಂಭ್ರಮದ ಕ್ಷಣವನ್ನ ಸಾವಿರಾರು ಜನ ಕಣ್ತುಂಬಿಕೊಂಡರು.

ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ನಡೆದ ವಿಶಿಷ್ಠ ಸಂಭ್ರಮದ ಬನ್ನಿಮುಡಿಯುವ ಕಾರ್ಯಕ್ರಮಕ್ಕೆ ಸಾವಿರಾರು ಜನ.ಸಾಕ್ಷಿಯಾದರು.ತಹಶೀಲ್ದಾರ್ ನಾಗರಾಜ್ ಅವರು ಅಂಬು ಕಡಿಯುತ್ತಿದ್ದಂತೆ ಜನರು ಘೋಷಣೆ.ಕೂಗಿ ಸಂಭ್ರಮಿಸಿದರು.

ಪರಸ್ಪರರು ಬನ್ನಿ ಹಂಚಿಕೊಳ್ಳಲಾಯಿತು ಬನ್ನಿ ಮುಡಿದು ಬಾಳು ಬಂಗಾರವಾಗಲಿ ಎಂದು ಜನ ಹಾರೈಸಿದರು.ಬನ್ನಿ ಮಂಟಪದ ಮೇಲೆ ಮಹಾನಗರ ಪಾಲಿಕೆ ಸದಸ್ಯರು, ಅಧಿಕಾರಿಗಳು ಬನ್ನಿ ಹಂಚಿಕೊಂಡರು.

ಅಂಬು ಕಡಿಯುವ ಕಾರ್ಯಕ್ರಮದಲ್ಲಿ ಸಂಸದ ಬಿವೈ ರಾಘವೇಂದ್ರ ಹಾಗೂ ಶಾಸಕ ಕೆ ಎಸ್ ಈಶ್ವರಪ್ಪ ಹಾಗೂ ಪರಿಷತ್ ಸದಸ್ಯ ಡಿಎಸ್ ಆರುಣ್ ಭಾಗಿ.

Ashika S

Recent Posts

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

4 seconds ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

5 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

19 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

41 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

44 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

1 hour ago