ಶಿವಮೊಗ್ಗ

ಶಿವಮೊಗ್ಗ: ಆಕಳಿನ ಮೈ ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲು

ಶಿವಮೊಗ್ಗ: ಸೊರಬ ತಾಲೂಕು ಕುಪ್ಪಗಡ್ಡೆ ಹೋಬಳಿ ತತ್ತೂರು ಗ್ರಾಮದ ನೆಗವಾಡಿಯಲ್ಲಿ ಆಕಳಿನ ಮೈ ತೊಳೆಯಲು ಹೋದವ ನೀರು ಪಾಲಾಗಿದ್ದು ಆತನ ಮೃತ ದೇಹ ದೊರತಿದೆ.

ನೆಗವಾಡಿಯ ದೊಡ್ಡಕೆರೆಯಲ್ಲಿ ಆಕಳಿನ ಮೈ ತೊಳಿಯುವಾಗ ಆಕಳಿಗೆ ಕಟ್ಟಿದ್ದ ಹಗ್ಗದ ಸಮೇತ ಎಳೆದುಕೊಂಡು ಹೋಗಿದೆ. ಇದರಿಂದ ಉಮೇಶ್. ಬಿ ನೀರಿನಲ್ಲಿ ಮುಳುಗಿದ್ದಾನೆ.

ಇದನ್ನ ಕಂಡ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕರೆ ಮಾಡಿದ ತಕ್ಷಣ ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕದಳದ ಸಿಬ್ವಂದಿಗಳು ಬೋಟ್ ನಲ್ಲಿ ಗ್ರಾಫನಲ್ ಮೂಲಕ ಆತನ ಮೃತದೇಹವನ್ನ ಪತ್ತೆ ಮಾಡಲಾಗಿದೆ.

ಸತತ ಎರಡು ಗಂಟೆಯ ನಂತರ ಉಮೇಶ್ ಮೃತದೇಹ ಪತ್ತೆಯಾಗಿದೆ. ಉಮೇಶ್ ಓರ್ವ ಪತ್ನಿ ಇಬ್ಬರು ಮಕ್ಕಳನ್ನ ಬಿಟ್ಟು ಅಗಲಿದ್ದಾರೆ. ಪ್ರಕರಣ ಸೊರಬ ಠಾಣೆಯಲ್ಲಿ ಅಸಹಜ ಸಾವು ಪ್ರಕರಣದಲ್ಲಿ ದಾಖಲಾಗಿದೆ.

Ashika S

Recent Posts

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

12 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

14 mins ago

ಕಾಂಗ್ರೆಸ್‌ಗೆ 1 ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲಾಗಲಿಲ್ಲ: ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…

15 mins ago

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

32 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

39 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

46 mins ago