ಶಿವಮೊಗ್ಗ: ಶಾರ್ಟ್ ಸೆರ್ಕ್ಯೂಟ್ ನಿಂದ ಸ್ಟೆಬಿಲೈಝರ್ ಸ್ಪೋಟ, ಓರ್ವ ಸಾವು

ಶಾರ್ಟ್ ಸೆರ್ಕ್ಯೂಟ್ ನಿಂದ ಸ್ಟೆಬಿಲೈಝರ್ ಸ್ಪೋಟಗೊಂಡ ಘಟನೆ ಇಂದುಬೆಳಿಗ್ಗಿನ ಜಾವ ನಡೆದಿದೆ.

ಈ ಘಟನೆಯಲ್ಲಿ ಶರತ್ ಭೂಪಾಳಂ(43) ಮೃತಪಟ್ಟಿದ್ದಾರೆ.

ದಿಡೀರ್ ಅಂತ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿ ಶಾರ್ಟ್ ಸೆರ್ಕ್ಯೂಟ್ ಆಗಿದೆ. ಮನೆ ತುಂಬ ಹೊಗೆ ಆವರಿಸಿಕೊಂಡಿದೆ. 12 ವರ್ಷದ ಮಗನನ್ನ ರಕ್ಷಣೆಮಾಡಿ ಶರತ್ ಮತ್ತೆ ಮನೆ ಒಳಗೆ ನುಗ್ಗಿದ್ದಾರೆ.

ಹೊಗೆ ಆವರಿಸಿಕೊಂಡ ಪರಿಣಾಮ ಉಸಿರು ಕಟ್ಟಿ ಅಲ್ಲೇ ಬಿದ್ದಿದ್ದಾರೆ. ಶಾರ್ಟ್ ಸೆರ್ಕ್ಯೂಟ್ ನಿಂದ ಸ್ಟಬ್ಲೈಜರ್ ನಿಂದ ಆದ ಸಣ್ಣ ಅನಾಹುತದಿಂದ ಇಡೀ ಮನೆ ಹೊತ್ತಿ ಉರಿದಿದೆ. ಮನೆಯಲ್ಲಿ ಆವರಿಸಿದ ಬೆಂಕಿ ಶರತ್ ರವರನ್ನೂ ಅರ್ಧಂಬರ್ಧ ಸುಟ್ಟಿದೆ.

ಅರೆಬೆಂದ ಸ್ಥಿತಿಯಲ್ಲಿ ಶರತ್ ಅಗ್ನಿಶಾಮಕ ದಳದವರಿಗೆ ಪತ್ತೆಯಾಗಿದ್ದಾರೆ. ನಗರದ ಕುವೆಂಪು ರಸ್ತೆಯಲ್ಲಿರುವ ಪಿಎಸ್ ಆರ್ ಬಳಿಯ ಭೂಪಾಳಂರವರ ಮನೆಯಲ್ಲಿ ಈ ಘಟನೆ ನಡೆದಿದೆ.

ಕಳೆದ ಒಂದುವಾರದ ಹಿಂದೆ ವಿದ್ಯಾನಗರದಲ್ಲಿ ಗುಂಡು ಹಾರಿಸಿ ಹೊಸ ವರ್ಷಾಚರಣೆ ವೇಳೆ ಇಬ್ಬರು ಬಲಿಯಾಗಿದ್ದರು. ಎರಡನೇ ಭಾನುವಾರ ಇಂದು ಇದು ಎರಡನೇ ದುರಂತ ಸಾವಾಗಿದೆ.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago