ಶಿವಮೊಗ್ಗ: ಬ್ರಾಹ್ಮಣ ಸಮಾಜಕ್ಕೆ ಮೊದಲ ಬಾರಿಗೆ ಸಿಎಂ ಆದ ಕುಮಾರ ಸ್ವಾಮಿ ನಿವೇಶನ ನೀಡಿದ್ದರು. ಎರಡನೇ ಬಾರಿ ಸಿಎಂ ಆದಾಗ ಬ್ರಾಹ್ಮಣ ಅಭಿವೃದ್ದಿ ಸಮುದಾಯದ ರಚನೆ ಮಾಡುವುದಾಗಿ ಕುಮಾರ ಸ್ವಾಮಿ ನಿನ್ನೆ ಭರವಸೆ ನೀಡಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ತಿಳಿಸಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಐದು ವರ್ಷಗಳಲ್ಲಿ ಬಿಜೆಪಿ ನಾಯಕರು, ಈಗಿನ ಮುಖ್ಯ ಮಂತ್ರಿಗಳು ಅಭಿವೃದ್ಧಿ ನಿಗಮ ಕಡೆಗಣಿಸಿ ಬಿಡಿಗಾಸನ್ನೂ ಕೊಡಲಿಲ್ಲ. ಖಾಲಿ ಕಚೇರಿ ಇಟ್ಟಿದ್ದರು. ನಿನ್ನೆ ಕುಮಾರ ಸ್ವಾಮಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಘೋಷಣೆ ಮಾಡಿರುವುದು ಸಂತೋಷ ತಂದಿದೆ ಎಂದರು.
ಆಚಾರ್ಯತ್ರಯರ ಭವನವನ್ನ ಶಿವಮೊಗ್ಗದಲ್ಲಿ ಮಾಡಲಾಗಿದೆ.ಅದೇ ರೀತಿ ಎಲ್ಲಾ ಜಿಲ್ಲಾ ಭವನದಲ್ಲಿ ಆಚಾರ್ಯತ್ರಯರ ಭವನವನ್ನ ನಿರ್ಮಿಸಲು ಸಿಧ್ದನಿದ್ದೇನೆ ಎಂದಿದ್ದಾರೆ.
ಹಾಗಾಗಿ ಆಯನೂರು ಮಂಜುನಾಥ್ ಅವರನ್ನು ಗೆಲ್ಲಿಸಬೇಕಿದೆ. ಅವರನ್ನ ಗೆಲ್ಲಿಸಿದಲ್ಲಿ ಮಂತ್ರಿಯಾಗಿರುತ್ತಾರೆ ಎಂದು ಕುಮಾರ ಸ್ವಾಮಿ ವೇದಿಕೆ ಮೇಲೆ ಘೋಷಿಸಿದ್ದು ನೆಮ್ಮದಿಯ ನಗರವನ್ನಾಗಿ ನಿರ್ಮಿಸಲು ಮತ್ತು, ಪರ್ಸೆಂಟೇಜ್ ಇಲ್ಲದ ಅಭಿವೃದ್ಧಿಗಾಗಿ ಶಾಸಕರನ್ನಾಗಿ ಮಾಡುವಂತೆ ಕೋರಿದರು.
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…