News Karnataka Kannada
Sunday, May 05 2024
ಶಿವಮೊಗ್ಗ

ಶಿವಮೊಗ್ಗ: ಶ್ರೀ ಗಂಧದ ಮರ ಕಳ್ಳತನ, ಪ್ರಕರಣ ದಾಖಲು

Shivamogga
Photo Credit : By Author

ಶಿವಮೊಗ್ಗ: ಶಿಕಾರಿಪುರ ಟೌನ್‌ ಠಾಣಾ ವ್ಯಾಪ್ತಿ ಮುದಿಗೌಡರ ಕೇರಿಯಲ್ಲಿ ಶ್ರೀ ಗಂಧದ ಮರವನ್ನು ಯಾರೋ ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಲಿಸಿ ಆಗಿನ ತನಿಖಾಧಿಕಾರಿಗಳಾದ ಬಸವರಾಜ್‌, ಸಿಪಿಐ, ಶಿಕಾರಿಪುರ ವೃತ್ತರವರು ತನಿಖೆ ಕೈಗೊಂಡು ಆರೋಪಿತರನ್ನು ದಸ್ತಗಿರಿ ಮಾಡಿ, ದೋಷಾರೋಪಣಾ ಪತ್ರ ಸಲ್ಲಿಸಿರುತ್ತಾರೆ.

ಮಮತ, ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು, 1ನೇ ಹೆಚ್ಚುವರಿ ಜಿಲ್ಲಾ&ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ವಿಚಾರಣೆ ನಡೆದು ಮಾನ್ಯ ನ್ಯಾಯಧೀಶರಾದ ಶ್ರೀ ಮಾನು ಕೆ. ಎಸ್ ರವರು ಅ.18 ರಂದು ಆರೋಪಿತರಾದ 1)ಮಹಮ್ಮದ್‌ ರಿಜ್ವಾನ್‌, 25 ವರ್ಷ, ಬಿಲ್ಲಹಳ್ಳಿ, ತರಿಕೆರೆ 2)ಮಹಮ್ಮದ್‌ ಆಜಂ, 25 ವರ್ಷ, ಹೊನ್ನೆಬಾಗಿ,ಚನ್ನಗಿರಿ, & 3) ಬರ್ಕತ್‌ ಅಲಿ 54 ವರ್ಷ, ಬಿಲ್ಲಹಳ್ಳಿ, ತರಿಕೆರೆ ಇವರ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ 5 ವರ್ಷ ಸಾಧಾ ಕಾರಾವಾಸ ಶಿಕ್ಷೆ & 50,000ರೂ ದಂಡ, ದಂಡ ಕಟ್ಟಲು ವಿಫಲರಾದರೆ ಹೆಚ್ಚುವರಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ವಿಧಿಸಿ ಆದೇಶ ನೀಡಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು