ಶಿವಮೊಗ್ಗ: ರಜತ ಚುoಚಾದ್ರಿ ಕ್ರೀಡೋತ್ಸವ ಅಂಗವಾಗಿ ರಾಜ್ಯ ಮಟ್ಟದ ಕ್ರೀಡಾ ಕೂಟವನ್ನು ಮಾನ್ಯ ಮುಖ್ಯಮಂತ್ರಿಗಳಾದ ಬಸರಾಜ ಬೊಮ್ಮಾಯಿ ಅವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿದರು.
ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನll ಮಠದ ಪೀಠಾಧ್ಯಕ್ಷರಾದ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರು, ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು, ಆರೋಗ್ಯ ಸಚಿವರಾದ ಸುಧಾಕರ್, ಶಿಕ್ಷಣ ಸಚಿವರಾದ ನಾಗೇಶ್, ವಿಧಾನwxw ಪರಿಷತ್ ಸದಸ್ಯರಾದ ಅರುಣ್, ಭೋಜ ನಾಯ್ಕ್, ಶಾಸಕರು, ಮುಖಂಡರು ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿರಿದ್ದರು.