News Karnataka Kannada
Thursday, May 02 2024
ಶಿವಮೊಗ್ಗ

ಶಿವಮೊಗ್ಗ:  ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆ ಹೊಣೆಯನ್ನು ಸರಕಾರವೇ ಹೊರಲಿದೆ- ಸಿಎಂ

Adike
Photo Credit : By Author

ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆ ಹೊಣೆಯನ್ನು ಸರಕಾರವೇ ಹೊರಲಿದ್ದು, ಹವಾಮಾನ ಆಧಾರಿತ ಬೆಳೆವಿಮೆ ವ್ಯಾಪ್ತಿಗೆ ತರಲಾಗುವುದು.

ವಿಜ್ಞಾನಿಗಳ ಪ್ರಕಾರ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಮಗ್ರ ನಿರ್ವಹಣೆ ಮಾಡಬೇಕು. ಈ ರೋಗದ ವಿರುದ್ಧ ಹೋರಾಡಲು ಬೇಕಾದ ಪೋಷಕಾಂಶಗಳನ್ನು ಅಡಿಕೆ ಗಿಡಗಳು ತೆಗೆದುಕೊಳ್ಳುತ್ತಿಲ್ಲ.

42 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಯೋಜನೆ ರೂಪಿಸಿ ಕೊಡಲು ತಿಳಿಸಿದ್ದೇನೆ. ವರದಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಔಷಧ ಸಿಂಪಡಣೆಗೆ 10 ಕೋ.ರೂ. ನೀಡಲಾಗಿದೆ. ಸಮಗ್ರ ನಿರ್ವಹಣೆಗೆ ಎಷ್ಟೇ ಖರ್ಚಾದರೂ ಅದನ್ನು ಸರಕಾರದಿಂದ ಭರಿಸಲಾಗುವುದು ಎಂದು ಸಿಎಂ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು