News Karnataka Kannada
Tuesday, April 30 2024
ಶಿವಮೊಗ್ಗ

ಶಿವಮೊಗ್ಗ: ಡಿಸಿಸಿ – ಡಿ.ಎಲ್.ಆರ್.ಸಿ ಸಭೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಭಾಗಿ

Shivamogga: Mp B.Y. Manjunath attended the DCC-DLRC meeting in Shivamogga. Raghavendra Participated
Photo Credit : By Author

ಶಿವಮೊಗ್ಗ: ಲೀಡ್ ಬ್ಯಾಂಕ್ ಶಿವಮೊಗ್ಗ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿಸಿಸಿ – ಡಿ.ಎಲ್.ಆರ್.ಸಿ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಭಾಗವಹಿಸಿ ಜಿಲ್ಲೆಯಲ್ಲಿ ಆಗಿರುವ ವಿವಿಧ ಕೇಂದ್ರ ಸರ್ಕಾರದ ಯೋಜನೆಯ ಮಾಹಿತಿ ಪಡೆದು, ಜನರಿಗೆ ಈ ಯೋಜನೆಗಳು ತಲುಪಲು ಬ್ಯಾಂಕ್ ಅಧಿಕಾರಿಗಳು ಸಹಕರಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಪಿಎಂಎಫ್ಎಂಇ ಯೋಜನೆಯ ಲೋನ್ ಪ್ರತಿಯನ್ನು ಪಲಾನುಭವಿಗಳಿಗೆ ಹಸ್ತಾಂತರಿದರು.

ಎಡಿಸಿನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಪಂಚಾಯತ್ ಸಿಇಒ ಪ್ರಕಾಶ್, ಕೆನರಾ ಬ್ಯಾಂಕ್ ಪ್ರಾದೇಶಿಕ ಉಪ ವ್ಯವಸ್ಥಾಪಕರಾದ ಸಂದೀಪ್ ರಾವ್, ನಬಾರ್ಡ ಅಧಿಕಾರಿ ರವಿ, ಲೀಡ್ ಬ್ಯಾಂಕ್ ವ್ಯವಸ್ತಾಪಕಾರದ ಯತೀಶ್, ಸುಪ್ರಿಯಾ ಬ್ಯಾನರ್ಜಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು