ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕಣ್ಣೂರಿನ ಚಿರಕ್ಕುಣಿಯಲ್ಲಿ ನಡೆದಿದೆ. ಇಸ್ಮಾಯಿಲ್ ಎಂಬುವವರಿಗೆ ಶ್ರೀಕುಮಾರ್ ಎಂಬಾತನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಧರ್ಮಡಂ ಮೂಲದ ಇಸ್ಮಾಯಿಲ್ ಎಂಬುವವರಿಗೆ ಗಾಯಗಳಾಗಿದ್ದು, ಘಟನೆ ಕುರಿತು ಪ್ರಕರಣ ದಾಖಲಾಗಿದೆ.

View this post on Instagram

A post shared by News Karnataka (@newskarnataka)