Bengaluru 17°C

ಮಂಗಳೂರು: ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ರೀತಿ ಮಾಡ್ತೀವಿ ಎಂದ ಐವಾನ್ ಡಿಸೋಜ !

Ivan


ಮಂಗಳೂರು:
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇನ್ನು ಮಂಗಳೂರಿನಲ್ಲಿ ಕಾರ್ಯಕರ್ತರು ಹೈಡ್ರಾಮಾ ನಡೆಸುತ್ತಿದ್ದಾರೆ. ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
Screenshot 2024 08 19 122540


ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತದೆ. ಇಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಿಂಸೆಗಿಳಿದಿದ್ದಾರೆ.


Screenshot 2024 08 19 122614

ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ರೀತಿ ಮಾಡ್ತೀವಿ ಎಂದು ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾರ್ಯಕರ್ತರಿಂದ ಕಿಡಿಗೇಡಿ ಕೃತ್ಯ ಆರಂಭಗೊಂಡಿದೆ.


Nk Channel Final 21 09 2023