ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್‌ನಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಮಂಗಳೂರಿನ ಪಚ್ಚನಾಡಿಯಲ್ಲಿ ಸೆರೆಯಾಗಿದ್ದಾನೆ.

ಬಂಧನವನ್ನು ಎಸ್ಪಿ ಅರುಣ್ ಕುಮಾರ್ ಖಚಿತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ ಚೇತನ್ ವಿಷ ಸೇವಿಸಿರುವುದಾಗಿ ಮಾಹಿತಿ ತಿಳಿದು ಬಂದಿದೆ.

ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಗೆ ದಾಖಲು ಮಾಡಲಾಗಿದೆ. ವಿವಿಧ ಸೆಕ್ಷನ್ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮಾಧ್ಯಮಕ್ಕೆ ಎಸ್ಪಿ ಅರುಣ್ ಕುಮಾರ್ ಮಾಹಿತಿ ನೀಡಿದರು.

View this post on Instagram

A post shared by News Karnataka (@newskarnataka)