ಮೈಸೂರು: ಕಳೆದ 10 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಇಂದು ಶವವಾಗಿ ಪತ್ತೆಯಾಗಿದ್ದಾನೆ.
ಮೃತನನ್ನು ಟಿ.ನರಸೀಪುರ ತಾಲ್ಲೂಕಿನ ಕರೋಹಟ್ಟಿ ಗ್ರಾಮದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದ್ದು, ಮೃತ ದೇಹ ಟಿ.ನರಸೀಪುರದ ಮುಸುವಿನಕೊಪ್ಪಲು ಗ್ರಾಮದ ಬಳಿ ಕಪಿಲಾ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳೆದ ಅಗಸ್ಟ್ 8 ರಂದು ಉಮೇಶ್ ನಾಪತ್ತೆಯಾಗಿದ್ದರು. ಮೃತ ಉಮೇಶ್ ನನ್ನು ಪತ್ನಿ ಮೀನಾಕ್ಷಿ ತನ್ನ ಪ್ರಿಯಕರ ತ್ರಿನೇತ್ರ ಜೊತೆ ಸೇರಿ ಕೊಲೆ ಮಾಡಿ ನದಿಗೆ ಬೀಸಾಡಿದ್ದಳು. ಮೃತ ದೇಹಕ್ಕಾಗಿ ಪೋಲಿಸರು ಕಳೆದ ನಾಲ್ಕು ದಿನಗಳಿಂದ ನದಿಯಲ್ಲಿ ತೀವ್ರ ಶೋಧನೆ ನಡೆಸುತ್ತಿದ್ದರು. ಇದೀಗ ಇಂದು ಉಮೇಶ್ ಅವರ ಮೃತದೇಹ ಪತ್ತೆಯಾಗಿದೆ.
ಈ ಕುರಿತು ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…