Categories: ಮೈಸೂರು

ಅಡುಗೆ ಎಣ್ಣೆ ವಿಚಾರದಲ್ಲಿ ಭಾರತವು ಸ್ವಾವಲಂಬಿಯಾಗಬೇಕಿದೆ: ಶೋಭಾ ಕರಂದ್ಲಾಜೆ

ಮೈಸೂರು: ನೀವು ತಿನ್ನುತ್ತಿರುವ ಸೂರ್ಯಕಾಂತಿ, ಕಡಲೆಕಾಯಿ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಡುಗೆ ತೈಲದ ವಿಚಾರದಲ್ಲಿ ಭಾರತ ಸ್ವಾವಲಂಬಿ ಆಗಬೇಕಿದೆ.

ಶೇಕಡ 70ರಷ್ಟು ಎಣ್ಣೆ ವಿದೇಶದಿಂದ ಆಮದಾಗುತ್ತದೆ. ಮಲೇಷಿಯಾ ಹಾಗೂ ಇಂಡೋನೇಷ್ಯಾದಿಂದ ಪಾಮ್ ಆಯಿಲ್ ಬರುತ್ತದೆ. ಅದನ್ನು ಭಾರತದಲ್ಲಿ ರಿಫೈನರಿ ಮಾಡಿ ಬೇರೆ, ಬೇರೆ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ

ತೈಲ ಬೆಳೆಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಖಾದ್ಯ ತೈಲದ ವಿಚಾರದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

Ashika S

Recent Posts

ಏಕಾಏಕಿ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಸರ್ವರ್‌ ಡೌನ್‌

ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ವಿಶ್ವಾದ್ಯಂತ ಸಾವಿರಾರು ಬಳಕೆದಾರರಿಗೆ ಏಕಾಏಕಿ ಸ್ಥಗಿತಗೊಂಡಿವೆ ಎಂದು ಸ್ಥಗಿತ…

2 mins ago

ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ : ಓರ್ವ ಸಾವು, 13 ಮಂದಿ ಗಾಯ

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಯುನಿವರ್ಸಿಟಿ ಸಮೀಪ ಬೆಳಗ್ಗೆ ಡಿಸೇಲ್‌ ಖಾಲಿಯಾಗಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹಿಡೆದ ಪರಿಣಾಮ ಓರ್ವ…

23 mins ago

ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಶುಂಠಿ ಕೊಪ್ಪದ ಕೀರ್ತನ ಪಿ. ಎಸ್ ರವರಿಗೆ 593 ಅಂಕ

2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಕೊಡಗಿನ ಶುಂಠಿ ಕೊಪ್ಪ ನಿವಾಸಿ…

31 mins ago

ಡೆತ್ ನೋಟ್ ಬರೆದಿಟ್ಟು ಮಹಿಳೆ ನೇಣಿಗೆ ಶರಣು

ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ…

41 mins ago

ಪುರುಷರಕಟ್ಟೆಯಲ್ಲಿ ಬಸ್- ಬೈಕ್ ಢಿಕ್ಕಿ: ಸವಾರ ಮೋಕ್ಷಿತ್ ಮೃತ್ಯು

ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್‌ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನರಿಮೊಗರು ಗ್ರಾಮದ…

54 mins ago

ಆಂಡ್ರಾಯ್ಡ್‌ ಮೋಬೈಲ್‌ ಅಪ್ಡೇಟ್‌ ಮಾಡುವಂತೆ ಕೇಂದ್ರ ಸರ್ಕಾರ ಎಚ್ಚರಿಕೆ

ಆಂಡ್ರಾಯ್ಡ್‌ ಮೊಬೈಲ್‌ ಆಪರೇಟಿಂಗ್‌ ಸಿಸ್ಟಮ್‌ನಲ್ಲಿ ತಾಂತ್ರಿಕ ಲೋಪಗಳು ಪತ್ತೆಯಾಗಿವೆ. ಹೀಗಾಗಿ, ದೇಶದ ಆಂಡ್ರಾಯ್ಡ್‌ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ…

56 mins ago