News Karnataka Kannada
Thursday, May 02 2024
ಮೈಸೂರು

ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಕೋವಿಡ್ ನಿಂದ ನಿಧನ

Photo Credit :

ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಕೋವಿಡ್ ನಿಂದ ನಿಧನ

 

ಮೈಸೂರು: ಮೈಸೂರು ಜಿಲ್ಲೆ ಕೆ.ಆರ್‌ ನಗರದ ಚುಂಚನಕಟ್ಟೆಯ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಕೊರೋನಾಗೆ ಬಲಿಯಾಗಿದ್ದಾರೆ.

ಎರಡು ದಿನದ ಹಿಂದೆ ಕೊರೋನಾ ಸೋಂಕು ತಗುಲಿದ್ದು, ಚಿಕಿತ್ಸೆ ಫಲಿಸದೆ ಇಂದು ಶಿವಾನಂದ ಸ್ವಾಮೀಜಿ (62) ಮೃತಪಟ್ಟಿದ್ದಾರೆ.

ಕಳೆದ ಎರಡು ದಿನದ ಹಿಂದೆ ಸ್ವಾಮೀಜಿಯನ್ನು ಮಂಡ್ಯ ಜಿಲ್ಲೆಯ ನಾಗಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಂಕು ಉಲ್ಬಣಗೊಂಡು ಸ್ವಾಮೀಜಿ ನಿಧನರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು