ಮೈಸೂರು: ಆರೋಗ್ಯ ವೃದ್ಧಿಗೆ ಮೈಸೂರ್ ಪಾಕ್ ಸಹಕಾರಿ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಹೇಳಿದರು.
ಆಷಾಢ ಮಾಸದ ಪ್ರಯುಕ್ತ ಅಪೂರ್ವ ಸ್ನೇಹ ಬಳಗದಿಂದ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲದ ಮುಂಭಾಗ ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ ಮತ್ತು ಮೈಸೂರ್ ಪಾಕ್ನ ಮಹತ್ವ ಹಾಗೂ ಅದರ ಇತಿಹಾಸವನ್ನು ಸಾರುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿರಿಯ ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ ಮಾತನಾಡಿ ಮೈಸೂರು ಸಂಸ್ಥಾನದ ಪಾರಂಪರಿಕ ಸಿಹಿ ತಿನಿಸು ಮೈಸೂರ್ ಪಾಕ್ ಅದರ ಉಗಮವಾಗಿದ್ದು ಮೈಸೂರು ಅರಮನೆಯಲ್ಲಿ ಎಂಬುದು ಇನ್ನೂ ವಿಶೇಷ ಮೈಸೂರ್ ಪಾಕ್ ಈಗ ಮೈಸೂರು ಅಂಬಾಸಿಡರ್ ಎಂಬ ಖ್ಯಾತಿ ಹೊಂದಿದ್ದು ವಿಶ್ವ ವಿಖ್ಯಾತವಾಗಿದೆ. ದೈವದ ಆಷಾಡಮಾಸ ದೇವಿ ಆರಾಧನೆಗೆ ಹೇಳಿ ಮಾಡಿಸಿದ ಮಾಸ .ಈ ಮಾಸದಲ್ಲಿ ನಾಡದೇವಿಗೆ ಮೈಸೂರು ಪಾಕ್ ಅರ್ಪಿಸಿ ಭಕ್ತಾಧಿಗಳಿಗೆ ವಿತರಿಸಲಾಗಿದೆ ಎಂದರು.
ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ಕಡಕೊಳ ಜಗದೀಶ್, ಕೇಬಲ್ ಮಹೇಶ್, ಶಂಭು ಪಾಟೀಲ್, ಕೆಂಪಿ, ದುರ್ಗಾಪ್ರಸಾದ್, ರಾಕೇಶ್, ಎಸ್.ಎನ್.ರಾಜೇಶ್ ಸೇರಿದಂತೆ ಹಲವರು ಇದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ