ಮೈಸೂರಿನಲ್ಲಿಂದು ಮಾತನಾಡಿದ ಅವರು, ಆರ್ಎಸ್ಎಸ್ ಅಂದ್ರೆ ತ್ಯಾಗ, ಬಲಿದಾನ, ಸೇವೆ, ಸರಳತೆಯ ಸಂಕೇತ. ಇದನ್ನು ತಿಳಿಯದೆ ಸಂಬಂಧವಿಲ್ಲದ ಹೇಳಿಕೆ ನೀಡುವುದು ಹುಚ್ಚುತನವಾಗುತ್ತದೆ. ಆರ್ ಎಸ್ ಎಸ್ ಬಗ್ಗೆ ಮಾತಾಡುವ ಮುನ್ನ ಅದರ ಬಗ್ಗೆ ತಿಳಿಯಬೇಕು ಎಂದು ಪ್ರತಿಕ್ರಿಯಿಸಿದರು.
ರಾಹುಲ್ ಗಾಂಧಿ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಕೀಳುಮಟ್ಟದ ಪದ ಬಳಕೆ ಬಗ್ಗೆ ಕೇಳಿದಾಗ ಯಾರು ಕೂಡ ಬೇರೆಯವರ ಬಗ್ಗೆ ಟೀಕೆ ಮಾಡುವಾಗ ಎಲ್ಲೆ ಮೀರಬಾರದು, ನಾನು ಈ ವಿಚಾರದಲ್ಲಿ ಅತ್ಯಂತ ಎಚ್ಚರಿಕೆ ವಹಿಸುತ್ತೇನೆ, ಯತ್ನಾಳ್ ಅವರು ಹೀಗೆ ಏಕೆ ಹೇಳಿದರು ಎಂದು ಅವರಲ್ಲಿಯೇ ಕೇಳಬೇಕು ಎಂದರು.
ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…
17ನೇ ಆವೃತ್ತಿಯ ಐಪಿಎಲ್ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…
ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…
ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…