Categories: ಮೈಸೂರು

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ಒಂದೇ ಕುಟುಂಬದ ಸದಸ್ಯರು

ಮೈಸೂರು: ಒಂದೇ ಕುಟುಂಬದ ಮೂರು ಜನ ಕಬಿನಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಕೇರಳ ಗಡಿ ಭಾಗದ ಹೆಗ್ಗಡದೇವನಕೋಟೆ ತಾಲೂಕಿನ ಗೋಳೂರು ಮಸೀದಿ ಬಳಿ ನಡೆದಿದೆ.

ಮೃತರನ್ನು ಕೇರಳದ ಕಬಿನಿಗಿರಿ ನಿವಾಸಿಗಳಾದ ಚಾಲಕಲ್ ಬೇಬಿ (53)ಅವರ ಪುತ್ರ ಅಜಿತ್ (24) ಹಾಗೂ ಅವರ ಪುತ್ರಿ ಅನಿತಾ (18) ಎಂದು ಗುರುತಿಸಲಾಗಿದೆ. ಕಬಿನಿ ಹಿನ್ನೀರಿನಲ್ಲಿ ಸ್ನಾನಕ್ಕೆ ಅಂತ ಇಳಿದ ಸಂದರ್ಭದಲ್ಲಿ ಅನಿತಾ ಜಾರಿ ಬಿದ್ದಾಗ ರಕ್ಷಿಸಲು ತೆರಳಿದ್ದ ವೇಳೆ ಉಳಿದಿಬ್ಬರು ನೀರು ಪಾಲಾಗಿದ್ದಾರೆ.

ತಕ್ಷಣ ಮಾಹಿತಿ ತಿಳಿದು ಕಾರ್ಯಾಚರಣೆ ನಡೆಸಿ ಶವಗಳನ್ನು ಮೇಲಕ್ಕೆತ್ತಲಾಗಿದ್ದು, ಕೇರಳದ ಪಲಪ್ಪುಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Desk

Recent Posts

ಏಕಾಏಕಿ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಸರ್ವರ್‌ ಡೌನ್‌

ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ವಿಶ್ವಾದ್ಯಂತ ಸಾವಿರಾರು ಬಳಕೆದಾರರಿಗೆ ಏಕಾಏಕಿ ಸ್ಥಗಿತಗೊಂಡಿವೆ ಎಂದು ಸ್ಥಗಿತ…

3 mins ago

ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ : ಓರ್ವ ಸಾವು, 13 ಮಂದಿ ಗಾಯ

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಯುನಿವರ್ಸಿಟಿ ಸಮೀಪ ಬೆಳಗ್ಗೆ ಡಿಸೇಲ್‌ ಖಾಲಿಯಾಗಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹಿಡೆದ ಪರಿಣಾಮ ಓರ್ವ…

24 mins ago

ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಶುಂಠಿ ಕೊಪ್ಪದ ಕೀರ್ತನ ಪಿ. ಎಸ್ ರವರಿಗೆ 593 ಅಂಕ

2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಕೊಡಗಿನ ಶುಂಠಿ ಕೊಪ್ಪ ನಿವಾಸಿ…

33 mins ago

ಡೆತ್ ನೋಟ್ ಬರೆದಿಟ್ಟು ಮಹಿಳೆ ನೇಣಿಗೆ ಶರಣು

ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ…

43 mins ago

ಪುರುಷರಕಟ್ಟೆಯಲ್ಲಿ ಬಸ್- ಬೈಕ್ ಢಿಕ್ಕಿ: ಸವಾರ ಮೋಕ್ಷಿತ್ ಮೃತ್ಯು

ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್‌ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನರಿಮೊಗರು ಗ್ರಾಮದ…

56 mins ago

ಆಂಡ್ರಾಯ್ಡ್‌ ಮೋಬೈಲ್‌ ಅಪ್ಡೇಟ್‌ ಮಾಡುವಂತೆ ಕೇಂದ್ರ ಸರ್ಕಾರ ಎಚ್ಚರಿಕೆ

ಆಂಡ್ರಾಯ್ಡ್‌ ಮೊಬೈಲ್‌ ಆಪರೇಟಿಂಗ್‌ ಸಿಸ್ಟಮ್‌ನಲ್ಲಿ ತಾಂತ್ರಿಕ ಲೋಪಗಳು ಪತ್ತೆಯಾಗಿವೆ. ಹೀಗಾಗಿ, ದೇಶದ ಆಂಡ್ರಾಯ್ಡ್‌ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ…

57 mins ago