Categories: ಮೈಸೂರು

ಚಾಮುಂಡಿ ಬೆಟ್ಟದಲ್ಲಿ ವಾಹನ ಸವಾರರಿಗೆ ಫೋಸ್ ನೀಡಿದ ಚಿರತೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಿನ್ನೆ ರಾತ್ರಿ ಚಿರತೆಯೊಂದು ರಸ್ತೆಯಲ್ಲೇ ಕುಳಿತು ವಾಹನ ಸವಾರರಿಗೆ ಹೆದರದೆ ಗಾಂಭಿರ್ಯವಾಗಿ ಪೋಸ್ ನೀಡಿದ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಚಾಮುಂಡಿ ಬೆಟ್ಟದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಮೊನ್ನೆ ತಾನೆ ಚಿರತೆ ಮತ್ತು ಮುಳ್ಳು ಹಂದಿ ರಸ್ತೆಯಲ್ಲೇ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಜೊತೆಗೆ ನಿನ್ನೆ ರಾತ್ರಿ ಭಾರೀ ಗಾತ್ರದ ಚಿರತೆಯೊಂದು ಚಾಮುಂಡಿ ಬೆಟ್ಟದ ಮೇಲಿನ ರಸ್ತೆಯಲ್ಲಿ ಕುಳಿತಿದ್ದು ವಾಹನ ಸವಾರರಿಗೆ ಪ್ರತ್ಯಕ್ಷವಾಗಿದೆ.

ಆದರೂ ವಾಹನ ಸವಾರರಿಗೆ ಹೆದರದೆ ಗಾಂಭೀರ್ಯದಿಂದ ರಸ್ತೆಯಲ್ಲಿ ಕುಳಿತು ಅವರ ಮೊಬೈಲ್ ಗೆ ಫೋಸ್ ನೀಡಿದ್ದು, ವಾಹನ ಹಿಂಬಾಲಿಸಿದರೂ ಹೆದರದೆ ಗಾಂಭಿರ್ಯದಿಂದ ರಸ್ತೆಯಲ್ಲೇ ನಡೆದುಕೊಂಡು ಹೋಗುತ್ತಿರುವ ದೃಶ್ಯವನ್ನು ವಾಹನ ಸವಾರರು ಸೆರೆ ಹಿಡಿದಿದ್ದು, ಈ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

Desk

Recent Posts

108 ಸೇವೆಯ ಸಿಬ್ಬಂದಿಗಳ ಬಾಕಿ ಇರುವ 3 ತಿಂಗಳ ವೇತನ ತಕ್ಷಣ ಪಾವತಿ ಮಾಡಿ: ಯಶ್ ಪಾಲ್ ಸುವರ್ಣ

ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್…

8 mins ago

ದಿನೇದಿನೇ ಹೆಚ್ಚುತ್ತಿರುವ ಬಿಸಿಲು, ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯನಿರತ ಅಧಿಕಾರಿ ಸಾವು

ಚುನಾವಣಾ ಕರ್ತವ್ಯ ನಿರತ ಸಹಾಯಕ ಕೃಷಿ ಅಧಿಕಾರಿ ಆನಂದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ…

10 mins ago

ಕಾಂಗ್ರೆಸ್‌ ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ: ಜೆ.ಪಿ.ನಡ್ಡಾ

ಕಾಂಗ್ರೆಸ್‌ ಪಕ್ಷ  ರಾಮ ವಿರೋಧಿ, ಸನಾತನ ಧರ್ಮ ವಿರೋಧಿಯಾಗಿದೆ.  ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ ಎಂದು ಬಿಜೆಪಿ ರಾಷ್ಟ್ರೀಯ…

29 mins ago

ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

ಮುಧೋಳದಲ್ಲಿ ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ  ನಡೆದಿದೆ.

39 mins ago

ಇ.ಡಿ ಬಂಧನ : ನ್ಯಾಯಕ್ಕಾಗಿ ಸುಪ್ರೀಂ ಮೆಟ್ಟಿಲೇರಿದ ಹೇಮಂತ್ ಸೊರೆನ್

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್…

48 mins ago

ಕಿಡ್ನಾಪ್​ ಕೇಸ್ ನಲ್ಲಿ ಭವಾನಿ ರೇವಣ್ಣ ಹೆಸರು ಉಲ್ಲೇಖಿಸಿದ ಸಂತ್ರಸ್ತೆಯರು

ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್​ ಕೇಸ್​ಗೆ ಸಂಬಂಧಿಸಿದಂತೆ ಸಂತ್ರಸ್ತೆಯರು ಎಸ್​​ಐಟಿ ಬಳಿ  ಭವಾನಿ ರೇವಣ್ಣರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎನ್ನುವ…

1 hour ago