Categories: ಮೈಸೂರು

ತನ್ವೀರ್ ಸೇಠ್ ಯಾವುದೇ ತಪ್ಪು ಮಾಡಿಲ್ಲ: ಟವರ್ ಏರಿ ಪ್ರತಿಭಟನೆ

ಮೈಸೂರು: ಕಾಂಗ್ರೆಸ್ ಕಾರ್ಯಕರ್ತ ಫಿರೋಜ್ ಖಾನ್ ಕತ್ತಿಗೆ ತನ್ವೀರ್ ಸೇಠ್ ಭಾವಚಿತ್ರವನ್ನು ನೇತು ಹಾಕಿಕೊಂಡು ಟವರ್ ಏರಿ ಘೋಷಣೆಗಳನ್ನು ಕೂಗಿ ವಿಭಿನ್ನವಾಗಿ ಪ್ರತಿಭಟಿಸಿದರು.

ಸಚಿವ ತನ್ವೀರ್ ಸೇಠ್ ಯಾವುದೇ ತಪ್ಪು ಮಾಡಿಲ್ಲ. ಅವರು ರಾಜೀನಾಮೆ ನೀಡಬಾರದೆಂದು ಆಗ್ರಹಿಸಿ ಅವರ ಅಭಿಮಾನಿಯೊಬ್ಬ ಮಂಗಳವಾರದಂದು ಟವರ್ ಏರಿ ಪ್ರತಿಭಟನೆ ನಡೆಸಿದರು.

ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭ ವೇದಿಕೆ ಮೇಲೆ ಕುಳಿತಿದ್ದ ಸಚಿವ ತನ್ವೀರ್ ಸೇಠ್ ಅವರು ಮೊಬೈಲಿನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತಿರುವುದನ್ನು ಮಾಧ್ಯಮ ಸೆರೆಹಿಡಿದಿತ್ತು. ಈ ಸುದ್ದಿಯು ರಾಜ್ಯಾದ್ಯಂತ ವ್ಯಾಪಕ ವಿರೋಧಕ್ಕೆ ಕಾರಣವಾಗಿದ್ದು, ಸೇಠ್ ಅವರು ರಾಜೀನಾಮೆ ನೀಡಬೇಕೆಂದು ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಕೆಲವೆಡೆ ತನ್ವೀರ್ ಸೇಠ್ ಯಾವುದೇ ತಪ್ಪು ಮಾಡಿಲ್ಲ. ರಾಜೀನಾಮೆ ನೀಡುವುದು ಬೇಡ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

 

Desk

Recent Posts

ಬಂಟವಾಳದ ಬಂಟರ ಭವನದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

10 mins ago

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಂದು ಎಲ್ಲಿ ಮತದಾನ ಮಾಡ್ತಾರೆ ಗೊತ್ತಾ?

ಸ್ಯಾಂಡಲ್‌ವುಡ್‌ ಡಿವೈನ್ ಸ್ಟಾರ್‌ ರಿಷಬ್ ಶೆಟ್ಟಿ ಇಂದು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮೇ-7 ರ ಇಂದು ಲೋಕಸಭಾ ಚುನಾವಣೆಯ ಎರಡನೇ…

14 mins ago

ಬಿಟ್ ಕಾಯಿನ್ ಹಗರಣ ಕೇಸ್‌ : ಆರೋಪಿ ಶ್ರೀಕಿ ಬಂಧನ

ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ…

21 mins ago

ಬೀದರ್‌ ಕ್ಷೇತ್ರದಲ್ಲಿ 11 ಗಂಟೆಯವರೆಗೆ ಶೇ.22.33ರಷ್ಟು ಮತದಾನ

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಆರಂಭವಾಗಿದೆ. ಬಿಜೆಪಿಯಿಂದ ಕೇಂದ್ರ ಸಚಿವ ಭಗವಂತ ಖೂಬಾ ಸ್ಪರ್ಧಿಯಾಗಿದ್ದರೆ, ಕಾಂಗ್ರೆಸ್‌ ನಿಂದ ಅರಣ್ಯ ಸಚಿವ…

27 mins ago

ಇರಾನ್‌ನಲ್ಲಿ ಮೀನಿನ ಮಳೆ; ವೀಡಿಯೋ ವೈರಲ್‌

ಇರಾನ್‌ನಲ್ಲಿ ಮೀನಿನ ಮಳೆಯಾಗುತ್ತಿದೆ. ಜಲಚರಗಳು ಆಕಾಶದಿಂದ ಕೆಳಗೆ ಬೀಳುತ್ತಿವೆ. ಹಲವು ಮೀನುಗಳು ಆಕಾಶದಿಂದ ಬೀಳುತ್ತಿರುವುದನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ…

38 mins ago

ಐಪಿಎಲ್​ನಿಂದ ಹೊರ ನಡೆದ ಸ್ಟಾರ್ ಆಟಗಾರ !

ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೇಲೆ ಎಲ್ಲರ ಕಣ್ಣಿದೆ. ಆದರೆ, ಸಿಎಸ್​ಕೆ ಆಡಿರುವ 11 ಪಂದ್ಯಗಳಲ್ಲಿ…

55 mins ago