News Karnataka Kannada
Sunday, May 05 2024
ಮೈಸೂರು

ದೇವಸ್ಥಾನ ತೆರವುಗೋಳಿಸಿದ್ದು ಅತೀವ ನೋವು ತಂದಿದೆ : ಸಿ. ಟಿ. ರವಿ

C.t.ravi 02082021
Photo Credit :

ಮೈಸೂರು :  ನಂಜನಗೂಡು ದೇಗುಲ ತೆರವು ಮಾಡಿರುವುದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಜಿಲ್ಲಾಡಳಿತದ ನಡೆಗೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ.

ಇನ್ನು ಈ ಕುರಿತು ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ದೇವಸ್ಥಾನ ತೆರವುಗೊಳಿಸಿರುವುದು ಸರಿಯಲ್ಲ. ಈ ಘಟನೆ ಕೋಟ್ಯಾಂತರ ಜನರಿಗೆ ನೋವು ತಂದಿದೆ ಎಂದು ಅಸಮಾಧಾನ ಹೊರಹಾಕಿದರು.

ದೇಗುಲ ತೆರವು ಮಾಡುವುದಕ್ಕು ಒಂದು ಗೌರವಯುತವಾದ ರೀತಿ ನೀತಿ ಇರುತ್ತೆ. ಆದರೆ ಹಬ್ಬದ ದಿನವೇ ದೇಗುಲ ತೆರವುಗೊಳಿಸಿರೋದು ನಮಗೆಲ್ಲ ನೋವು ತಂದಿದೆ ಎಂದರು.

ನಾನು ಮುಖ್ಯಮಂತ್ರಿಗಳ ಜೊತೆ ಮಾತಾಡ್ತೇನೆ. ಅವರ ಮುಂದೆ ನನ್ನ ಭಾವನೆಗಳನ್ನ ವ್ಯಕ್ತಪಡಿಸುತ್ತೇನೆ. ಅನುಷ್ಠಾನಗೊಳಿಸಲು ಸಾಧ್ಯವಾಗದ ನ್ಯಾಯಲಾಯದ ಹಲವು ತೀರ್ಪುಗಳ ವಿಚಾರದಲ್ಲಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ಹಾಗೆಯೇ ಈ ತೀರ್ಪಿನ ಕುರಿತು ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು