News Karnataka Kannada
Friday, May 10 2024
ಮೈಸೂರು

ಪರಿಸರಪ್ರೇಮಿ ಕುರಿಗಾಹಿಗೆ ರಮಾಗೋವಿಂದ ಪುರಸ್ಕಾರ

Photo Credit :

ಪರಿಸರಪ್ರೇಮಿ ಕುರಿಗಾಹಿಗೆ ರಮಾಗೋವಿಂದ ಪುರಸ್ಕಾರ

ಮಳವಳ್ಳಿ: ತಾಲೂಕಿನ ದಾಸನದೊಡ್ಡಿ ಗ್ರಾಮದ ಅಂತರ್ಜಲ ಪೋಷಕ ಹಾಗೂ ಪರಿಸರವಾದಿ ಕುರಿಗಾಹಿ ಕಾಮೇಗೌಡರು ಪ್ರಸಕ್ತ ಸಾಲಿನ ರಮಾಗೋವಿಂದ ಪುರಸ್ಕಾರಕ್ಕೆ ಬಾಜನರಾಗಿದ್ದಾರೆ.

ದಾಸನದೊಡ್ಡಿ ಗ್ರಾಮದ ಕುಂದೂರು ಬೆಟ್ಟದ ತಪ್ಪಲಿನಲ್ಲಿ ಸುಮಾರು 10 ಕೆರೆಗಳನ್ನು ನಿರ್ಮಿಸಿರುವುದಲ್ಲದೆ, ಬೆಟ್ಟದ ತಪ್ಪಲಿನಲ್ಲಿ ಸಾವಿರಾರು ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದು, ಅಂತರ್ಜಲ ವೃದ್ಧಿಗೆ ದಿಟ್ಟ ಹೆಜ್ಜೆಯಿಟ್ಟಿರುವ ಇವರ ಸೇವೆಯನ್ನು ಗುರುತಿಸಿರುವ ಮಂಗಳೂರು ಗಣೇಶ ಬೀಡಿ ಡಿ.ರಮಾಬಾಯಿ ಚಾರಿಟಬಲ್ ಫೌಂಡೇಶನ್ ಮತ್ತು ಎಂ.ಗೋಪಿನಾಥ ಶೆಣೈ ಚಾರಿಟಬಲ್ ಟ್ರಸ್ಟ್ ಇವರನ್ನು ಈ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಜ.28ರಂದು ಸಂಜೆ 6 ಗಂಟಗೆ ಮೈಸೂರಿನ ಕಲಾಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿ ಪತ್ರ ಹಾಗೂ 3 ಲಕ್ಷ ನಗದು ನೀಡಿ ಗೌರವಿಸಲಾಗುವುದು ಎಂದು ಆಯ್ಕೆ ಸಮಿತಿ ತಿಳಿಸಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು