News Karnataka Kannada
Sunday, May 12 2024
ಮೈಸೂರು

ಬಿಜೆಪಿ, ಆರ್ ಎಸ್ಎಸ್ ಕಾರ್ಯಕರ್ತರ ಹಂತಕರನ್ನು ಬಿಡಲ್ಲ: ಅಮಿತ್ ಶಾ

Photo Credit :

ಬಿಜೆಪಿ, ಆರ್ ಎಸ್ಎಸ್ ಕಾರ್ಯಕರ್ತರ ಹಂತಕರನ್ನು ಬಿಡಲ್ಲ: ಅಮಿತ್ ಶಾ

ಮೈಸೂರು: ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ನ ಸುಮಾರು 25 ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಇದರ ಆರೋಪಿಗಳು ಪಾತಾಳದಲ್ಲಿ ಅಡಗಿದ್ದರೂ ಅವರನ್ನು ಸೆರೆ ಹಿಡಿಯುತ್ತೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಡುಗಿದ್ದಾರೆ.

ಬಿಜೆಪಿ ಕಾರ್ಯಕರ್ತ ಕ್ಯಾತಮಾರನಹಳ್ಳಿ ಕೊಲೆಯಾದ ರಾಜು ಮನೆಗೆ ಶುಕ್ರವಾರ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಈ ವೇಳೆ ಎಲ್ಲಾ ಪ್ರಕರಣಗಳ ತನಿಖೆ ಮಾಡಿ ಆರೋಪಿಗಳನ್ನು ಶಿಕ್ಷಿಸದೆ ಇರುವುದಿಲ್ಲ ಎಂದು ಅವರು ಹೇಳಿದರು.

ರಾಜು ಅವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿಯನ್ನು ರಾಜ್ಯ ಘಟಕದ ವತಿಯಿಂದ ನೀಡುವಂತೆ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು