Categories: ಮೈಸೂರು

ಮೈಸೂರಿನ ಅಲಂಕಾರ, ವೈಭೋಗ ನೋಡಿದರೆ ಮೈ ರೋಮಾಂಚನಗೊಳ್ಳುತ್ತದೆ : ಎಸ್.ಟಿ.ಸೋಮಶೇಖರ್

ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಎಂದರೆ ನಾಡಿಗೆ ಹರ್ಷವಾಗುತ್ತದೆ. ಮೈಸೂರಿನ ಅಲಂಕಾರ, ವೈಭೋಗ ನೋಡಿದರೆ ಮೈ ರೋಮಾಂಚನಗೊಳ್ಳುತ್ತದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಗ್ಗೆ ನಡೆದ ನಾಡ ಹಬ್ಬ ದಸರಾ ಉದ್ಘಾಟನೆ ಕಾರ್ಯಕ್ರಮ ದಲ್ಲಿ ಪ್ರಾಸ್ತಾವಿಕ ಪ್ರಾಸ್ತಾವಿಕ ನುಡಿಗಳನ್ನಾಡಿದ ಅವರು, ದಸರಾ ಗೆ ನಾಲ್ಕು ಶತಮಾನದ ಇತಿಹಾಸ ವಿದೆ.ಆಳ ಅರಸ ಕಾಲದಲ್ಲಿ ವೈಭವದಿಂದ ನಡೆಯುತ್ತಿದ್ದ ದಸರಾ ವನ್ನು ಈಗ ಸರ್ಕಾರ ಗಳು ನಡೆಸಿಕೊಂಡು ಬರುತ್ತಿವೆ.

ಕೊರೋನಾ ಸಂಕಷ್ಟ ವಿದ್ದರೂ ದಸರಾ ಸಂಪ್ರದಾಯ ಕ್ಕೆ ಧಕ್ಕೆ ಯಾಗದಂತೆ ಸರಳವಾಗಿ ನಡೆಸಲಾಗುತ್ತಿದೆ. ಮೈಸೂರಿನಲ್ಲಿ ಕೊರೋನಾ ಕಡಿಮೆ ಯಾಗಿದ್ದರೂ ಮೈ ಮರೆಯುವಂತಿಲ್ಲ. ಅರಮನೆಯ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಾಡಿನ ಕಲಾವಿದರಿಗೆ ಹೆಚ್ಚಿನ ಅವಕಾಶಗಳನ್ನು ನೀಡಲಾಗಿದೆ, ವಿಶೇಷ ದೀಪಾಲಂಕಾರವನ್ನು ಮಾಡಲಾಗಿದೆ ಎಂದು ತಿಳಿಸಿದರು.

Sneha Gowda

Recent Posts

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

14 mins ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

18 mins ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

30 mins ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

33 mins ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

46 mins ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

1 hour ago