Categories: ಮೈಸೂರು

ಯಡಿಯೂರಪ್ಪ ಅವ್ರು ರೈಲು ಇಂಜಿನ್‌, ನಾನು ಬೋಗಿ: ಶಾಸಕ ರಾಮದಾಸ್‌

ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವನ್ನು ಬಿ.ಎಸ್‌.ಯಡಿಯೂರಪ್ಪ ಅವರು ನೀಡಿದ ನಂತರ ಮೊದಲ ಬಾರಿಗೆ ಶಾಸಕ ಎಸ್‌.ಎ.ರಾಮದಾಸ್‌ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತಲೆಯಲ್ಲಿ ರಾಜಕೀಯ ಇಲ್ಲ. ನಾನು ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಮೇಲೆ ಗಮನಹರಿಸುತ್ತಿದ್ದೇನೆ. ನಾನು ಬೆಂಗಳೂರಿಗೂ ಹೋಗಿಲ್ಲ, ದೆಹಲಿಗೂ ಹೋಗಿಲ್ಲ ಎಂದು ತಿಳಿಸಿದ್ದಾರೆ.
ರಾಜಕಾರಣ ಹರಿಯುವ ನೀರು. ಯಾರು ಹೋಗುತ್ತಾರೆ, ಯಾರು ಬರುತ್ತಾರೆ ಎನ್ನುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಯಡಿಯೂರಪ್ಪ ಅವರು ನನ್ನ ತಂದೆ ಸಮಾನರು. ನಿರಂತರವಾಗಿ ನನ್ನನ್ನು ಯುವಮೋರ್ಚಾ ಅಧ್ಯಕ್ಷನನ್ನಾಗಿಸಿ ಬೆಳೆಸಿದವರು. ಅವರು ರೈಲ್ವೆ ಇಂಜಿನ್, ನಾವು ಬೋಗಿಗಳ ರೀತಿ ಅವರನ್ನು ಅನುಸರಿಸುತ್ತಿದ್ದೇನೆ. ಯಡಿಯೂರಪ್ಪ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾದರೆ, ನಾನು ಬಿಎಸ್‌ವೈ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.
ಮಠಾಧೀಶರ ಬೆಂಬಲ ಕುರಿತು ಪ್ರತಿಕ್ರಿಯಿಸಿ, ರಾಜಕಾರಣ ನಡೆಯುತ್ತಾ ಹೋಗುತ್ತೆ. ನಾನಾಗಲಿ, ಮಠಾಧೀಶರಾಗಲಿ ಬೆಂಬಲ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

Indresh KC

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

45 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

1 hour ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago