News Karnataka Kannada
Friday, May 17 2024
ಮೈಸೂರು

ರಣಜಿ: ಕರ್ನಾಟಕಕ್ಕೆ ಮಹಾರಾಷ್ಟ್ರ ವಿರುದ್ಧ ಗೆಲುವು

Photo Credit :

ರಣಜಿ: ಕರ್ನಾಟಕಕ್ಕೆ ಮಹಾರಾಷ್ಟ್ರ ವಿರುದ್ಧ ಗೆಲುವು

ಮೈಸೂರು: ಮಹಾರಾಷ್ಟ್ರ ವಿರುದ್ಧ ನಡೆಯುತ್ತಿದ್ದ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ 7 ವಿಕೆಟ್ ಗಳ ಗೆಲುವು ಪಡೆದುಕೊಂಡಿದೆ.

ನಗರದ ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಮಹಾರಾಷ್ಟ್ರ ವಿರುದ್ಧದ ರಣಜಿ ಪಂದ್ಯದಲ್ಲಿ ಗೆಲ್ಲಲು 184 ರನ್ ಗಳ ಗುರಿ ಪಡೆದಿದ್ದ ಕರ್ನಾಟಕ ಇಂದು 3 ವಿಕೆಟ್ ಗಳನ್ನು ಕಳೆದುಕೊಂಡು 70.2 ಓವರ್ ಗಳಲ್ಲಿ ಗೆಲುವು ಸಾಧಿಸಿತು.

ಕರ್ನಾಟಕದ ಪರವಾಗಿ ದೇವದತ್ತ ಪಡಿಕಲ್(77) ಡಿ.ನಿಶ್ಚಲ್(61) ಕೌನೆನ್ ಅಬ್ಬಾಸ್ (34) ಉತ್ತಮವಾಗಿ ಬ್ಯಾಟಿಂಗ್ ಮಾಡಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
181

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು