ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ.ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಚಾಮುಂಡಿದೇವಿಯ ಮೂರ್ತಿಯನ್ನು ಹೊರುವ ಅಭಿಮನ್ಯು ಮತ್ತು ಅದರ ತಂಡದ ಆನೆಗಳಿಗೆ ಇಂದು ಪೂಜೆ ಸಲ್ಲಿಸುವ ಮೂಲಕ ವಿದ್ಯುಕ್ತವಾಗಿ ಮೈಸೂರು ಅರಮನೆಯತ್ತ ಸಾಗಿವೆ. ದಸರಾ ಗಜಪಡೆಯನ್ನು ಗುರುವಾರ ಅರಣ್ಯ ಭವನದಿಂದ ಅರಮನೆಗೆ ಕರೆತರಲಾಯಿತು.
ಈ ಬಾರಿ ಸವಾರಿಯಲ್ಲಿ ಅಭಿಮನ್ಯು, ಧನಂಜಯ, ಕಾವೇರಿ, ಚೈತ್ರ, ಅಶ್ವಥಾಮ, ಲಕ್ಷ್ಮಿ, ಗೋಪಾಲಸ್ವಾಮಿ ಮತ್ತು ವಿಕ್ರಮ ಆನೆಗಳಿರುತ್ತವೆ. ಆನೆಗಳ ಮಾವುತರ ಸಮ್ಮುಖದಲ್ಲಿ ಸಿಂಗಾರಗೊಂಡ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು. ಏಳು ಆನೆಗಳು ಪೂಜೆಗೆ ಒಟ್ಟಿಗೆ ನಿಂತಿದ್ದರೆ, ವಿಕ್ರಮ ಆನೆಗೆ ಪ್ರತ್ಯೇಕ ಪೂಜೆ ನೆರವೇರಿಸಲಾಯಿತು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…