ಮೈಸೂರು : ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎನ್ನುವವರು ಶಾಸಕ ರಾಮದಾಸ್ ವಿರುದ್ಧ 2019ರಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು, ಇದನ್ನು ಪರಿಶೀಲಿಸಿದ ನ್ಯಾಯಾಲಯ ಮೈಸೂರು ಪೊಲೀಸ್ ರಿಗೆ ತನಿಖೆ ನಡೆಸುವಂತೆ ಆದೇಶ ನೀಡಿದೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕಪುರಂ ಪೊಲೀಸರು ಸಲ್ಲಿಸಿದ್ದ ʻಬಿʼ ಅಂತಿಮ ರಿಪೋರ್ಟ್ ಅನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ನೋಟೀಸ್ ಜಾರಿ ಮಾಡುವಂತೆ ಆದೇಶಿಸಿದೆ.