ಮೈಸೂರು: ಆರ್ ಎಸ್ ಎಸ್ ಕಾರ್ಯಕರ್ತ ಮಾಗಳಿ ರವಿ ಅವರನ್ನು ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಅದು ಅಪಘಾತವಲ್ಲ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಆರೋಪ ಮಾಡಿದ್ದಾರೆ.
ಆದರೆ ಪೊಲೀಸರಿಂದ ನಮಗೆ ಸರಿಯಾದ ಭರವಸೆ ಸಿಗಬೇಕು. ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಇದೊಂದು ಅಪಘಾತ ಅಂತಾ ಹೇಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆಲವು ಕೋಮು ಶಕ್ತಿಗಳಿಗೆ ಬಿಜೆಪಿ ಮುಖಂಡರೇ ಟಾರ್ಗೆಟ್ ಆಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮುಖಂಡನ 11ನೇ ಹತ್ಯೆ ಇದಾಗಿದೆ. ಕೇರಳದಲ್ಲಿ ತಮ್ಮ ರಾಜಕೀಯ ವೈರಿಗಳನ್ನು ಮುಗಿಸುವಂತಹ ದ್ವೇಷದ ರಾಜಕಾರಣ ಕರ್ನಾಟಕಕ್ಕೂ ಕಾಲಿಟ್ಟಿದೆ.
ಘಟನೆ ಹಿಂದೆ ಪಿಎಫ್ಐ, ಎಸ್ಡಿಪಿಐನಂತಹ ಮತೀಯ ಶಕ್ತಿಯ ಕೈವಾಡ ಇರುವುದನ್ನು ಅಲ್ಲಗೆಳೆಯಲಾಗದು. ಸರ್ಕಾರಕ್ಕೆ ನಾನು ಕೊಡುವ ಎಚ್ಚರಿಕೆ ಏನೆಂದರೆ, ಟಿಪ್ಪು ಬಗ್ಗೆ ಧಾರಾವಾಹಿ ಮಾಡಲು ಹೊರಟ ನಿರ್ದೇಶಕ ಸಂಜಯ್ ಖಾನ್ 80 ಜನರ ಸಜೀವ ದಹನಕ್ಕೆ ಕಾರಣರಾದರು, ತಾವೂ ಬೆಂಕಿಯಲ್ಲಿ ಬೆಂದರು. ಅದೇ ರೀತಿ ಲಂಡನ್ ನಿಂದ ಟಿಪ್ಪು ಖಡ್ಗ ಖರೀದಿಸಿ ತಂದ ವಿಜಯ್ ಮಲ್ಯ ಬರ್ಬಾದ್ ಆಗಿದ್ದಾರೆ. ಇನ್ನು ಟಿಪ್ಪು ಜಯಂತಿ ಆಚರಿಸುತ್ತಿರುವ ಈ ಸರ್ಕಾರದ ಕಥೆ ಏನಾಗುತ್ತದೆ ಅನ್ನುವುದನ್ನು ಕಾದುನೋಡುತ್ತೇವೆ ಎಂದರು.
ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 4…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…