News Karnataka Kannada
Friday, May 17 2024
ಮೈಸೂರು

ಹೆಂಡತಿಯ ನಿಂದನೆಯಿಂದ ಮನನೊಂದ ಪತಿ ನೇಣಿಗೆ ಶರಣು

Photo Credit :

ಹೆಂಡತಿಯ ನಿಂದನೆಯಿಂದ ಮನನೊಂದ ಪತಿ ನೇಣಿಗೆ ಶರಣು

ಮೈಸೂರು: ಹೆಂಡತಿಯ ನಿಂದನೆಯಿಂದ ಮನನೊಂದ ಪತಿ ನೇಣಿಗೆ ಶರಣಾಗಿರುವ ಘಟನೆ ನಗರದ ಕೆಸರೆಯಲ್ಲಿ ನಡೆದಿದೆ.

ಮೃತನನ್ನು ಪ್ರಶಾಂತ್ (32) ಎಂದು ಗುರುತಿಸಲಾಗಿದ್ದು, ಈತ ವೃತ್ತಿಯಲ್ಲಿ ಕ್ಯಾಬ್ ಚಾಲಕನಾಗಿದ್ದ. ಕಳೆದ 5 ವರ್ಷಗಳ ಹಿಂದೆ ನಗರದ ತೇಜಸ್ವಿನಿ ಎಂಬ ಯುವತಿಯನ್ನು ಮದುವೆಯಾಗಿದ್ದ. ಆದರೆ ಕಳೆದ ಕೆಲವು ದಿನಗಳಿಂದ ಸಂಸಾರದಲ್ಲಿ ಮನಸ್ತಾಪ ಉಂಟಾಗಿ ಈ ಕಲಹ ಪೋಲಿಸ್ ಠಾಣೆಯ ಮೆಟ್ಟಿಲೇರಿತ್ತು.

ಇದರಿಂದ ಬೇಸರಗೊಂಡಿದ್ದ ಪ್ರಶಾಂತ್ ಬೇರೆ ವಾಸವಾಗಿದ್ದ. ನಿನ್ನೆ ಮಗುವನ್ನು ನೋಡಲು ಹೆಂಡತಿ ಮನೆಗೆ ಬಂದಿದ್ದ. ಈ ಸಂದರ್ಭದಲ್ಲಿ ಹೆಂಡತಿ ನಿಂದಿಸಿದಳು ಎನ್ನಲಾಗಿದ್ದು, ಇದರಿಂದ ಮನನೊಂದ ಈತ ಮನೆಗೆ ಹೋಗಿ ನೇಣಿಗೆ ಶರಣಾಗಿದ್ದಾನೆ.

ಎನ್ ಆರ್ ಠಾಣೆಯಲ್ಲಿ ದೂರು ದಾಖಲಾಗಿದ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು