Categories: ಮೈಸೂರು

2 ಕೋಟಿ ರೂ. ವಿದ್ಯಾರ್ಥಿ ವೇತನ ಗುಳುಂ ಮಾಡಿದ ಸಿಬ್ಬಂದಿ

ಮೈಸೂರು: ವಿದ್ಯಾರ್ಥಿಗಳಿಗೆ ಸೇರಬೇಕಾದ 2 ಕೋಟಿ ರೂ. ವಿದ್ಯಾರ್ಥಿ ವೇತನ ಹಣವನ್ನು ಸಿಬ್ಬಂದಿಯೇ ಗುಳುಂ ಮಾಡಿರುವ ಘಟನೆ ನಗರದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಾದ ಎಸ್ ಜೆಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿಯ ಸಿಬ್ಬಂದಿ ಪ್ರಕಾಶ ಎಂಬವನು 2008ರಿಂದ 2013ರವರೆಗೆ ವಿದ್ಯಾರ್ಥಿಗಳಿಗೆ ಸೇರಬೇಕಾದ 2 ಕೋಟಿ ರೂ. ಹಣವನ್ನು ಬೋಗಸ್ ರಶೀದಿಗಳನ್ನು ಸೃಷ್ಟಿಸಿ ಲಪಟಾಯಿಸಿದ್ದು, ಈ ಬಗ್ಗೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ನಾಗಭೂಷನ್ ಸಿಬ್ಬಂದಿ ವಿರುದ್ದ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Desk

Recent Posts

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

7 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

11 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

21 mins ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

31 mins ago

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

45 mins ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

51 mins ago