Categories: ಮೈಸೂರು

ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಬೈಕ್ ಸವಾರ ಸಾವು

ಮೈಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಕೆಂಬಾಲು ಗ್ರಾಮದ 40 ವರ್ಷದ ರಂಗಸ್ವಾಮಿ ಅಮೃತ ದುರ್ಧೈವಿಯಾಗಿದ್ದಾನೆ. ನೆನ್ನೆ ರಾತ್ರಿ ಶುಕ್ರವಾರ ಹುಲ್ಲಹಳ್ಳಿ ಗ್ರಾಮದಿಂದ ಕೆಂಬಾಲು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಥಳದಲ್ಲಿಗೆ ಬೈಕ್ ಸವಾರ ರಂಗಸ್ವಾಮಿ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nisarga K

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

16 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

43 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

52 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago