ನಂಜನಗೂಡು: ತಾಲ್ಲೂಕಿನ ವಿಶೇಷ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿಗಳು ಉಡುಗೆ ತೊಟ್ಟು ಕರ್ತವ್ಯಕ್ಕೆ ಹಾಜರಾಗಿದ್ದು ಎಲ್ಲರ ಗಮನ ಸೆಳೆಯಿತು.
ತಾಂಡವಪುರ, ಹುಲ್ಲಹಳ್ಳಿ ಯತ್ನಿಕ್ ಮತಗಟ್ಟೆಯಲ್ಲಿ ಬಿಳಿಪಂಚೆ , ಬಿಳಿಶರ್ಟ್ , ಶಲ್ಯ, ಮೈಸೂರು ಪೇಟ ತೊಟ್ಟಿದ್ದು ಸಖಿ ಮತಗಟ್ಟೆಗಳಲ್ಲಿ ಗುಲಾಬಿ ಬಣ್ಣದ ಉಡುಗೆ ತೊಟ್ಟಿದ್ದರು.
ಬಂಕಹಳ್ಳಿಯ ಹಾಡಿ ಮತಗಟ್ಟೆಗಳಲ್ಲಿ ಪುಕ್ಕದ ಕಿರೀಟ, ನಡುವಿಗೆ ಸೊಪ್ಲಿನಿಂದ ಸುತ್ತಿಕೊಂಡು ಗಮನ ಸೆಳೆದರೆ, ಇತ್ತ ದೇವಿರಮ್ಮನಹಳ್ಳಿ ಪಾಳ್ಯದ ಯುವ ಮತಗಟ್ಟೆಯಲ್ಲಿ ಸಿಬ್ಬಂದಿಗಳು ಗರಿ ಗರಿ ಕೋಟು ಧರಿಸಿ ಹಾಜರಿದ್ದರು.
ಸಿಂಧುವಳ್ಳಿ ಗ್ರಾಮ ಪಂಚಾಯಿತಿಯ ಕುರಹಟ್ಟಿ ಗ್ರಾಮದ ಸಖಿ ಮತಗಟ್ಟೆಗೆ ಸ್ವ ಸಹಾಯ ಸಂಘದ ಮಹಿಳೆಯರು ಪಿಂಕ್ ಸೀರೆ ಧರಿಸಿ ಹಕ್ಕು ಚಲಾಯಿಸಲು ಬಂದಿದ್ದು ಎಲ್ಲರ ಪ್ರಶಂಶೆಗೆ ಪಾತ್ರವಾಗಿದೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…
ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…
ಯಾವಾಗಲೂ ಯಾರೇ ಆದರೂ ಟ್ರಾಫಿಕ್ ರೂಲ್ಸ್ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…
ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…
ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…