ಚಾಮರಾಜನಗರ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಾಗಲು ತಮಿಳುನಾಡಿನ ಓಂ ಶಕ್ತಿಗೆ ತೆರಳಿದ ಬಂದ ಮಾಲಾಧಾರಿಗಳೇ ಕಾರಣ ಎನ್ನಲಾಗುತ್ತಿದ್ದು ಈ ನಡುವೆ ಓಂಶಕ್ತಿ ಪ್ರವಾಸ ತೆರಳಿದ್ದ ಬಾಲಕನೊಬ್ಬ ಕೊರನಾದಿಂದ ಮೃತಪಟ್ಟಿದ್ದಾನೆ
ಚಾಮರಾಜನಗರ ತಾಲ್ಲೂಕಿನ ಕಣ್ಣೇಗಾಲ ಗ್ರಾಮದಲ್ಲಿ 55 ಮಂದಿ ಓಂ ಶಕ್ತಿ ಮಾಲಾದಾರಿಗಳು ಓಂ ಶಕ್ತಿಗೆ ದರ್ಶನ ಪಡೆದು ಧರ್ಮಸ್ಥಳಕ್ಕೆ ತರಳಿ ಶ್ರೀ ಮಂಜುನಾಥ್ ದರ್ಶನ ಪಡೆದು ವಾಪಸ್ಸಾಗುವಾಗ ಜೊತೆಯಲ್ಲಿದ್ದ 11 ವರ್ಷದ ಬಾಲಕನಲ್ಲಿ ಅನಾರೋಗ್ಯ ಕಾಣಿಸಿಕೊಂಡು ಹಾಸನದಲ್ಲಿ ಚಿಕಿತ್ಸೆ ಪಡೆದು ಚಾಮರಾಜನಗರಕ್ಕೆ ಬರುವ ವೇಳೆ ಮಾರ್ಗ ಮಧ್ಯೆ ಬಾಲಕ ಮೃತ ಪಟ್ಟಿದ್ದಾನೆ, ಹಾಸನದಲ್ಲಿ ಆರ್ ಟಿ ಪಿ ಸಿ ಆರ್ ಪರೀಕ್ಷೆ ಮಾಡಿದಾಗ ನೆಗಟಿವ್ ರಿಪೋರ್ಟ್ ಬಂದಿತ್ತು. ನಂತರ ಮರಣೊತ್ತರ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ ಎಂದು ಓಂ ಶಕ್ತಿಗೆ ತರಳಿದ್ದವರು ಹೇಳಿದ್ದಾರೆ.
ಇನ್ನು ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದ 60 ಮಂದಿ ಮಾಲಾಧಾರಿಗಳು ಓಂ ಶಕ್ತಿಗೆ ತೆರಳಿ ಬಂದಿದ್ದು, ಅವರನ್ನು ತಪಾಸಣೆಗೆ ಒಳಪಡಿಸಿದಾಗ 13 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…