ಚಾಮರಾಜನಗರ : ತಾಲ್ಲೂಕಿನ ಕಾಗಲವಾಡಿ ಗ್ರಾಮದಲ್ಲಿ ಉಪಟಳ ಕೊಡುತ್ತಿದ್ದ ಕೋತಿ ಸೆರೆ ಹಿಡಿದು ಬೋನ್ ನೊಳಗೆ ಕೂಡಿಹಾಕಿ ಅವುಗಳಿಗೆ ಆಹಾರ ನೀಡದೆ ಎರಡು ಬೋನುಗಳಲ್ಲಿ ಮೂರು ದಿನಗಳಿಂದ ಒತ್ತೊತ್ತಾಗಿ ಕೂಡಿ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದ ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಹಿಡಿದಿರುವ ಕೋತಿಗಳನ್ನು ಬಿಆರ್ಟಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಕಾಗಲವಾಡಿ ಗ್ರಾಮದಲ್ಲಿ ಜನರಿಗೆ ತೊಂದರೆ ನೀಡುತ್ತಿದ್ದ ಸುಮಾರು 50ರಷ್ಟು ಕೋತಿಗಳನ್ನು ಗ್ರಾಮ ಪಂಚಾಯಿತಿ ಆಡಳಿತ, ಕೋತಿ ಹಿಡಿಯುವವರನ್ನು ಕರೆಯಿಸಿ ಸೆರೆ ಹಿಡಿಸಿ, ಕೋತಿಗಳನ್ನು ಎರಡು ಕಿರಿದಾದ ಬೋನುಗಳಲ್ಲಿ ಒತ್ತೊತ್ತಾಗಿ ಕೂಡಿ ಹಾಕಲಾಗಿತ್ತು.
ಈ ಬಗ್ಗೆ ವಿಡಿಯೋ ಮಾಡಿದ್ದ ಸ್ಥಳೀಯ ಯುವಕರೊಬ್ಬರು, ಮೂರು ದಿನಗಳಿಂದ ಕೋತಿಗಳನ್ನು ಕೂಡಿ ಹಾಕಲಾಗಿದ್ದು, ಆಹಾರ ನೀಡಿಲ್ಲ ಎಂದು ಆರೋಪಿಸಿದ್ದರು. ಶನಿವಾರ ರಾತ್ರಿ ಈ ವಿಡಿಯೊ ವಾಟ್ಸ್ ಆ್ಯಪ್ ನಲ್ಲಿ ಹರಿದಾಡಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಶನಿವಾರ ರಾತ್ರಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ, ಕೋತಿಗಳನ್ನು ಕಾಡಿಗೆ ಬಿಡುವುದಕ್ಕೆ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…