News Karnataka Kannada
Sunday, May 12 2024
ಚಾಮರಾಜನಗರ

ಜಲಾಶಯದಲ್ಲಿ ಮುಳುಗಿ ವಿದ್ಯಾರ್ಥಿನಿ ಸಾವು

Ullal: Man commits suicide by pouring petrol
Photo Credit :

ಚಾಮರಾಜನಗರ: ತಾಲೂಕಿನ ಚಿಕ್ಕಹೊಳೆ ಜಲಾಶಯಕ್ಕಿಳಿದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ತಾಲೂಕಿನ ಚೆಂದುಕಟ್ಟೆಮೋಳೆ ಗ್ರಾಮದ ಕುಮಾರ್ ಎಂಬುವರ ಪುತ್ರಿ ಸೌಂದರ್ಯ(15) ಮೃತ ದುರ್ದೈವಿ. ಮೃತ ಸೌಂದರ್ಯ ತನ್ನ ಸ್ನೇಹಿತೆಯರೊಂದಿಗೆ ಜಲಾಶಯ ನೋಡಲು ತೆರಳಿದ್ದಳು.

 ಈ ವೇಳೆ, ಈಜಲು ಬಾರದಿದ್ದರೂ ನೀರಿಗೆ ಇಳಿದಿದ್ದಾಳೆ. ಈ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದರಿಂದ ಈಜಲಾಗದೆ ಮುಳುಗಿದ್ದಾಳೆ. ಆಕೆಯ ಗೆಳತಿ ನೀಡಿದ ಮಾಹಿತಿ ಮೇರೆಗೆ  ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಶವವನ್ನು ಪ್ರಕರಣ ದಾಖಲಿಸಿಕೊಂಡು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು