News Karnataka Kannada
Wednesday, May 15 2024
ಚಾಮರಾಜನಗರ

ಪ್ರವಾಸಿಗರ ಗಮನಕ್ಕೆ: ಇಂದು ಬಂಡೀಪುರ ಸಫಾರಿ ಬಂದ್

Safari
Photo Credit : News Kannada

ಗುಂಡ್ಲುಪೇಟೆ: ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾ| ಬಂಡೀಪುರದಲ್ಲಿ ಸೆ.20ರ ಇಂದು ಬಂಡೀಪುರ ಸಫಾರಿ ಬಂದ್ ಮಾಡಲಾಗುತ್ತಿದೆ ಎಂದು ಬಂಡೀಪುರ ಸಿಎಫ್ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಬಂಡೀಪುರದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದಲ್ಲಿ ಅರಣ್ಯ ಇಲಾಖೆ ಮುಂಚೂಣಿ ಸಿಬ್ಬಂದಿ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಅಧಿಕಾರಿ ಹಾಗೂ ಸಿಬ್ಬಂದಿ ಕುಟುಂಬಸ್ಥರಿಗೆ ವಿಶೇಷ ಔತಣಕೂಟ ಏರ್ಪಡಿಸಿರುವುದರಿಂದ ಸಫಾರಿ ಬಂದ್ ಮಾಡುವುದಾಗಿ ರಮೇಶ್ ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು