News Karnataka Kannada
Friday, May 03 2024
ಚಾಮರಾಜನಗರ

ಮೈತ್ರಿ ಅಭ್ಯರ್ಥಿ ಎಸ್ ಬಾಲರಾಜ್ ಅವರನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸಿ : ಮಂಜುನಾಥ್ ಕರೆ

ಚಾಮರಾಜನಗರ ಲೋಕಸಭೆ ಚುನಾವಣೆ ಅಂಗವಾಗಿ ಲೊಕ್ಕನಹಳ್ಳಿ ಗ್ರಾಮದಲ್ಲಿರುವ ಬಳ್ಳಾಳಗೌಡ ಭವನದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಾರ್ಟಿ,ಹನೂರು ಮಂಡಲ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ  ಹನೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಆರ್ ಮಂಜುನಾಥ್ ರವರು ಮಾತನಾಡಿ
Photo Credit : NewsKarnataka

ಚಾಮರಾಜನಗರ :  ಲೋಕಸಭೆ ಚುನಾವಣೆ ಅಂಗವಾಗಿ ಲೊಕ್ಕನಹಳ್ಳಿ ಗ್ರಾಮದಲ್ಲಿರುವ ಬಳ್ಳಾಳಗೌಡ ಭವನದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಾರ್ಟಿ,ಹನೂರು ಮಂಡಲ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ  ಹನೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಆರ್ ಮಂಜುನಾಥ್ ರವರು ಮಾತನಾಡಿ ಮಾಜಿ ಪ್ರಧಾನ ಮಂತ್ರಿ ಎಸ್ ಡಿ ದೇವೇಗೌಡ ರವರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ನಮ್ಮ ಕ್ಷೇತ್ರದಲ್ಲೂ ಸಹ ಮೈತ್ರಿ ಅನಿವಾರ್ಯವಾಗಿದೆ ಆದ್ದರಿಂದ ಮೈತ್ರಿ ಅಭ್ಯರ್ಥಿ ಎಸ್ ಬಾಲರಾಜ್ ಅವರಿಗೆ ಹೆಚ್ಚಿನ ಮತನೀಡಿ ಗೆಲ್ಲಿಸಬೇಕೆಂದು ಕರೆ ಕೊಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು