News Karnataka Kannada
Saturday, May 11 2024
ಚಾಮರಾಜನಗರ

ಚಾಮರಾಜನಗರ: ಬಾಲಕನ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು

Chamarajanagar: Leopard attacks boy
Photo Credit : News Kannada

ಚಾಮರಾಜನಗರ: ಚಿರತೆಯೊಂದು ಬಾಲಕನ ಮೇಲೆ ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ 8 ಗಂಟೆ ವೇಳೆಯಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಲ್ಲಿಗಹಳ್ಳಿಯಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಲ್ಲಿಗಹಳ್ಳಿ ಗ್ರಾಮಕ್ಕೆ ಮಂಗಳವಾರ ರಾತ್ರಿ ಎಂಟು ಗಂಟೆ ವೇಳೆಗೆ ಹಠಾತ್ತಾಗಿ ಆಗಮಿಸಿದ ಚಿರತೆ ಹರ್ಷಿತ್’ನ ಮೇಲೆ ದಾಳಿ ನಡೆಸಿ ಹೊಟ್ಟೆ ಮುಖಕ್ಕೆ ಪರಚಿದೆ .

ಶಿವಕುಮಾರ್ ಮೇಘನಾ ಪುತ್ರ ಹರ್ಷಿತ್, ತಾತಾನ ಮನೆಯಿಂದ ತಮ್ಮ ಮನೆಗೆ ತೆರಳುವಾಗ ಘಟನೆ ನಡೆದಿದ್ದು, ಗಾಯಗೊಂಡ ಬಾಲಕನನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಸಜ್ಜಾಗಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು