News Karnataka Kannada
Wednesday, May 08 2024
ಚಾಮರಾಜನಗರ

ಕೇರಳದಲ್ಲಿ ಕೋವಿಡ್‌ ಅಬ್ಬರ: ಗಡಿಭಾಗದಲ್ಲಿ ಹೈ ಅಲರ್ಟ್‌

New Project 2023 12 20t215216.677
Photo Credit : News Kannada

ಗುಂಡ್ಲುಪೇಟೆ: ಕೇರಳ ರಾಜ್ಯದಲ್ಲಿ ಕೋವಿಡ್ ಮಹಾಮಾರಿ ಉಲ್ಬಣಗೊಂಡ ಬೆನ್ನಲ್ಲೇ ಇತ್ತ ಗಡಿಭಾಗಗಳಾದ ಕೆಕ್ಕನಹಳ್ಳ ಮತ್ತು ಮೂಲೆಹೊಳೆಯಲ್ಲಿ ಆರೋಗ್ಯ ಇಲಾಖೆಯಿಂದ ತಪಾಸಣೆ ಚುರುಕುಗೊಂಡಿದ್ದು ಗಡಿಭಾಗದ ಮನೆಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗ್ತಿದೆ.

ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಗಡಿಭಾಗದಲ್ಲಿ ಕರೋಣ ಹೈ ಅಲರ್ಟ್ ಶುರುವಾಗಿದೆ, ಎರಡು ಅಂತರಾಜ್ಯ ಗಡಿಭಾಗಗಳಾದ ಮೂಲೆಹೊಳೆ ಮತ್ತು ಕೆಕ್ಕನಹಳ್ಳ ಚೆಕೋಸ್ಟ್ ನಲ್ಲಿ ತಪಾಸಣೆ ಪ್ರಾರಂಭಿಸೋ ಜೊತೆಗೆ ಕೇರಳ ಗಡಿಗೆ ಹೊಂದಿಕೊಂಡಿರುವ ಮದ್ದೂರು ಕಾಲೋನಿ, ಕಗ್ಗಳದಹುಂಡಿ ಗ್ರಾಮಗಳಲ್ಲಿ ಮನೆ ಮನೆ ಸರ್ವೇ ನಡೆಸಲಾಗಿದೆ.

ನೆಗಡಿ ಕೆಮ್ಮು ಜ್ವರದಿಂದ ಬಳಲುತ್ತಿರುವವರಿಗೆ ಕೋವಿಡ್ ಪರೀಕ್ಷೆ ನಡೆಸುವ ಜೊತೆಗೆ ಕೇರಳ ರಾಜ್ಯದಿಂದ ಬಂದಂತವರು ಸ್ವಯಂ ಕ್ವಾರಂಟೈನ್ ಆಗಲು ಸೂಚನೆ ನೀಡಲಾಗುತ್ತಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು