ಚಾಮರಾಜನಗರ: ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಚಲಕೇಬ್ಬೆ ಗ್ರಾಮದ ಮುತ್ತುಕುಮಾರ್ ಎಂಬುವವರ ಕಾರ್ ಮೇಲೆ ತಡ ರಾತ್ರಿ ಕಾಡಾನೆ ದಾಳಿ ಮಾಡಿದ್ದೂ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದೆ.
ಈಚಲಕೆಬ್ಬೇ ಗ್ರಾಮದ ಮುತ್ತುಕುಮಾರ್ ಅವ್ರು ಎಂದಿನಂತೆ ಕಾರ್ ನಿಲ್ಲಿಸಿ ಮನೆಗೆ ತೆರಳಿದ್ದಾರೆ, ತಡರಾತ್ರಿ ಸರಿ ಸುಮಾರು 2.30 ರ ವೇಳೆ ಕಾಡಾನೆ ಕಾರಿನ ಹಿಂಬಾಗಕ್ಕೆ ಗುದ್ದಿದೆ, ಕಾರಿನಲ್ಲಿ ಸೆನ್ಸಾರ್ ಅಳವಡಿಸಿದ್ದ ಪರಿಣಾಮ ಸೌಂಡ್ ಬಂದ ಕೂಡಲೇ ಮನೆಯಿಂದ ಹೊರಬಂದ ನಾಗರಾಜು ಎಂಬವರು ಹೊರಬಂದು ಬ್ಯಾಟರಿ ಬೆಳಕು ಬಿಟ್ಟ ಬಳಿಕ ಆನೆ ಅಲ್ಲಿಂದ ಕಾಲ್ಕಿತ್ತಿದೆ.
ಇತ್ತೀಚಿಗೆ ಕಾಡಾನೆ ಉಪಟಳ ಹೆಚ್ಚಾಗುತ್ತಿದ್ದು ಹಾವಳಿಯನ್ನ ತಪ್ಪಿಸುವಂತೆ ಅರಣ್ಯ ಇಲಾಖೆಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.