News Karnataka Kannada
Saturday, April 27 2024
ಚಾಮರಾಜನಗರ

ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ

Protection of cattle being transported to slaughter houses
Photo Credit : News Kannada

ಗುಂಡ್ಲುಪೇಟೆ: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು  ಹಿಂದೂಜಾಗರಣ ವೇದಿಕೆ ಕಾರ್ಯಕರ್ತರು ಏಳು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೇಗೂರು ಮಾರ್ಗವಾಗಿ ಕೆಎ 09  – ಸಿ 0111 ನೋಂದಣಿಯ ಅಶೋಕ್ ಲೈಲ್ಯಾನ್ಡ್ ಮಿನಿ ವಾಹನದಲ್ಲಿ ಗೌಪ್ಯವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಾದ ನಂಜುಂಡ, ಅಣ್ಣಯ್ಯ ಇತರರು ವಾಹನವನ್ನು ಹಿಡಿದಿದ್ದಾರೆ.

ನಂಜನಗೂಡಿನಿಂದ ಗುಂಡ್ಲುಪೇಟೆ  ಕಡೆಗೆ ಹೋಗುವಾಗ ಕಮರಹಳ್ಳಿ ಕ್ರಾಸ್ ಬಳಿ ಏಳು ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿ ಮಹಮ್ಮದ್ ರಫಿ  ಎಂದು ತಿಳಿದು ಬಂದಿದ್ದು ಸದ್ಯ  ಬೇಗೂರು ಪೊಲೀಸ್ ರವರಿಂದ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು